Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಸುರ್ಜೇವಾಲ ಕಿಡಿ

Webdunia
ಬುಧವಾರ, 25 ಜನವರಿ 2023 (15:54 IST)
ಸಿಎಂ ಬಸವರಾಜ ಬೊಮ್ಮಾಯಿ ಅವರು 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ ಅಂತ ಹೇಳಿದ್ರು. ಇದು ಈಗ ಮಾರ್ಕೆಟ್ ಆಗಿದೆ, ಸೇಲ್ ಆಗಿದೆ ಅಂತಾ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ. Pwd, ಪೋಲೀಸ್ ಸಬ್ ಇನ್ಸ್​​ಪೆಕ್ಟರ್ ಎಲ್ಲಾ ಉದ್ಯೋಗಗಳು ಮಾರಾಟಕ್ಕಿವೆ. ಬ್ಲೂ ಟೂತ್, ಕ್ಯಾಮೆರಾ ಬಳಸಿ ಕಾಪಿ ಮಾಡಿಸಲಾಗಿದೆ. ಈಗಾಗಲೆ psi ಅಕ್ರಮ ರಾಜ್ಯದ ಜನತೆಗೆ ತಿಳಿದಿದೆ. ಬಿಜೆಪಿಯವರು ವಿಧಾಸೌಧವನ್ನ ದುಡ್ಡು ಸ್ವೀಕರಿಸೋದಕ್ಕೆ ಇಟ್ಟುಕೊಂಡಿದ್ದಾರೆ. ಪೋಲೀಸರು ಅರೆಸ್ಟ್ ಮಾಡಲು ಹೋದಾಗ ಆರ್.ಡಿ. ಪಾಟೀಲ್ ಪೊಲೀಸರನ್ನು ತಳ್ಳಿ ಹೋಗಿದ್ದಾರೆ. ಆರ್.ಡಿ.ಪಾಟೀಲ್ ಈ ಪತ್ರದಲ್ಲಿ ಲೋಕಾಯುಕ್ತಕ್ಕೆ ಬರೆದಿದ್ದಾರೆ.
ತನಿಖಾಧಿಕಾರಿ 3 ಕೋಟಿ ಕೇಳಿದ್ದಾರೆ. ಈ ಕೇಸ್ ಮುಚ್ಚಾಕಲು ಈಗಾಗಲೇ ಅವರು 76 ಲಕ್ಷ ಹಣವನ್ನು ಕೊಟ್ಟಿದ್ದಾರೆ.
ಈ ಕೇಸ್ ಸಂಪೂರ್ಣವಾಗಿ ಹೈಕೋರ್ಟ್ ಚೀಫ್ ಜಸ್ಟೀಸ್ ಮೂಲಕ ತನಿಖೆ ಮಾಡಬೇಕು. ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು psi ಕೇಸ್ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಅಂತಾ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments