Webdunia - Bharat's app for daily news and videos

Install App

ಸುರ್ಜೇವಾಲ ಸಭೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ : ಅಶ್ವಥ್ ನಾರಾಯಣ್

Webdunia
ಬುಧವಾರ, 14 ಜೂನ್ 2023 (11:18 IST)
ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳ ಸಭೆ ಮಾಡಿ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಆಗಬೇಕು ಅಂತ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲ ಅಧಿಕಾರಿಗಳ ಸಭೆ ಮಾಡಿರೋದು ಖಂಡನೀಯ. ಕಾಂಗ್ರೆಸ್ ಪಕ್ಷದಿಂದ ಅಧಿಕಾರ ದುರ್ಬಳಕೆ ಆಗಿದೆ. ಇದಕ್ಕೆ ಅವಕಾಶ ಕೊಡಬಾರದು. ನಾವು ಈ ಸಂಬಂಧ ರಾಜ್ಯಪಾಲ ಪಾಲರಿಗೆ ದೂರು ಕೊಡ್ತೀವಿ. ರಾಜ್ಯಪಾಲರು ಕಾಂಗ್ರೆಸ್ ಕಿವಿ ಹಿಂಡೋ ಕೆಲಸ ಮಾಡಬೇಕು ಅಂತ ಮನವಿ ಮಾಡ್ತೀವಿ ಎಂದರು.

ಖಾಸಗಿ ಹೊಟೇಲ್ ನಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಅವರ ಸಭೆ ಉದ್ದೇಶ ಏನು ಗೊತ್ತಿಲ್ಲ. ಸರ್ಕಾರದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಬಾರದು. ಇದರಲ್ಲಿ ಕಾನೂನು ಉಲ್ಲಂಘನೆ ಆಗಿದೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments