Webdunia - Bharat's app for daily news and videos

Install App

ಬರಬಿದ್ದ ಊರಲ್ಲಿ ಕೆರೆಕೋಡಿಯಾಗಿದ್ದೇ ವಿಸ್ಮಯ

Webdunia
ಮಂಗಳವಾರ, 19 ನವೆಂಬರ್ 2019 (18:56 IST)
ಬರದಿಂದ ನಲುಗಿದ್ದ ಊರಿನಲ್ಲಿ ಇದೀಗ ಸಂತಸ ಮನೆ ಮಾಡಿದೆ.

ಬರೋಬ್ಬರಿ ಎರಡು ದಶಕಗಳ ನಂತರ ಆ ಪ್ರದೇಶದಲ್ಲಿ ಕೆರೆಕೋಡಿಯಾಗಿರೋದು ಅನ್ನದಾತರಲ್ಲಿ ಹರ್ಷಕ್ಕೆ ಕಾರಣವಾಗಿದೆ.
ಮಂಡ್ಯದ ನಾಗಮಂಗಲ ಸಮೀಪದ  ದೇವಲಾಪುರ ಕೆರೆ ಸುಮಾರು 20 ವರುಷಗಳ ನಂತರ ಕೆರೆಕೊಡಿಯಾಗಿದೆ.  

ಬರಗಾಲದಲ್ಲಿ ನಲುಗಿಹೋಗಿದ್ದ ಈ ಪ್ರದೇಶದಲ್ಲಿ ದೇವಲಾಪುರ ಕೆರೆ ಇದುವರೆಗೆ ಮಳೆಯಾಗಿದ್ದರೂ ತುಂಬಿರಲಿಲ್ಲ.

ಈಗ ಹೇಮಾವತಿ ಜಲಶಾಯದಿಂದ ನೀರುಬಿಟ್ಟಿರೋದ್ರಿಂದ ಕೆರೆ ಭರ್ತಿಯಾಗಿದೆ. ಸಹಜವಾಗಿಯೇ ರೈತರು ಹರ್ಷಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments