Webdunia - Bharat's app for daily news and videos

Install App

ಬರಬಿದ್ದ ಊರಲ್ಲಿ ಕೆರೆಕೋಡಿಯಾಗಿದ್ದೇ ವಿಸ್ಮಯ

Webdunia
ಮಂಗಳವಾರ, 19 ನವೆಂಬರ್ 2019 (18:56 IST)
ಬರದಿಂದ ನಲುಗಿದ್ದ ಊರಿನಲ್ಲಿ ಇದೀಗ ಸಂತಸ ಮನೆ ಮಾಡಿದೆ.

ಬರೋಬ್ಬರಿ ಎರಡು ದಶಕಗಳ ನಂತರ ಆ ಪ್ರದೇಶದಲ್ಲಿ ಕೆರೆಕೋಡಿಯಾಗಿರೋದು ಅನ್ನದಾತರಲ್ಲಿ ಹರ್ಷಕ್ಕೆ ಕಾರಣವಾಗಿದೆ.
ಮಂಡ್ಯದ ನಾಗಮಂಗಲ ಸಮೀಪದ  ದೇವಲಾಪುರ ಕೆರೆ ಸುಮಾರು 20 ವರುಷಗಳ ನಂತರ ಕೆರೆಕೊಡಿಯಾಗಿದೆ.  

ಬರಗಾಲದಲ್ಲಿ ನಲುಗಿಹೋಗಿದ್ದ ಈ ಪ್ರದೇಶದಲ್ಲಿ ದೇವಲಾಪುರ ಕೆರೆ ಇದುವರೆಗೆ ಮಳೆಯಾಗಿದ್ದರೂ ತುಂಬಿರಲಿಲ್ಲ.

ಈಗ ಹೇಮಾವತಿ ಜಲಶಾಯದಿಂದ ನೀರುಬಿಟ್ಟಿರೋದ್ರಿಂದ ಕೆರೆ ಭರ್ತಿಯಾಗಿದೆ. ಸಹಜವಾಗಿಯೇ ರೈತರು ಹರ್ಷಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments