Webdunia - Bharat's app for daily news and videos

Install App

ಬರಬಿದ್ದ ಊರಲ್ಲಿ ಕೆರೆಕೋಡಿಯಾಗಿದ್ದೇ ವಿಸ್ಮಯ

Webdunia
ಮಂಗಳವಾರ, 19 ನವೆಂಬರ್ 2019 (18:56 IST)
ಬರದಿಂದ ನಲುಗಿದ್ದ ಊರಿನಲ್ಲಿ ಇದೀಗ ಸಂತಸ ಮನೆ ಮಾಡಿದೆ.

ಬರೋಬ್ಬರಿ ಎರಡು ದಶಕಗಳ ನಂತರ ಆ ಪ್ರದೇಶದಲ್ಲಿ ಕೆರೆಕೋಡಿಯಾಗಿರೋದು ಅನ್ನದಾತರಲ್ಲಿ ಹರ್ಷಕ್ಕೆ ಕಾರಣವಾಗಿದೆ.
ಮಂಡ್ಯದ ನಾಗಮಂಗಲ ಸಮೀಪದ  ದೇವಲಾಪುರ ಕೆರೆ ಸುಮಾರು 20 ವರುಷಗಳ ನಂತರ ಕೆರೆಕೊಡಿಯಾಗಿದೆ.  

ಬರಗಾಲದಲ್ಲಿ ನಲುಗಿಹೋಗಿದ್ದ ಈ ಪ್ರದೇಶದಲ್ಲಿ ದೇವಲಾಪುರ ಕೆರೆ ಇದುವರೆಗೆ ಮಳೆಯಾಗಿದ್ದರೂ ತುಂಬಿರಲಿಲ್ಲ.

ಈಗ ಹೇಮಾವತಿ ಜಲಶಾಯದಿಂದ ನೀರುಬಿಟ್ಟಿರೋದ್ರಿಂದ ಕೆರೆ ಭರ್ತಿಯಾಗಿದೆ. ಸಹಜವಾಗಿಯೇ ರೈತರು ಹರ್ಷಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments