ನಗ್ನವಾಗಿ ವಿದ್ಯಾರ್ಥಿ ನೇಣಿಗೆ ಶರಣು!

Webdunia
ಸೋಮವಾರ, 6 ಫೆಬ್ರವರಿ 2023 (11:10 IST)
ಧಾರವಾಡ : ಧಾರವಾಡ ಕೃಷಿ ವಿವಿ ವಿದ್ಯಾರ್ಥಿಯೋರ್ವ ನಗ್ನವಾಗಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿ ರೋಹಿತ್ ಸಿ.ಪಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಿನ್ನೆ (ಭಾನುವಾರ) ಮಧ್ಯಾಹ್ನ ಹಾಸ್ಟೆಲ್ ಮೆಸ್ನಲ್ಲಿ ಊಟ ಮಾಡಿದ ಈತ, ನಂತರ ಹಾಸ್ಟೆಲ್ ರೂಂಗೆ ಹೋಗಿದ್ದಾನೆ.

ಅದರ ನಂತರ ಆತನ ಗೆಳೆಯರು ಹಾಗೂ ಕುಟುಂಬದವರಯ ಎಷ್ಟೇ ಮೊಬೈಲ್ ಕರೆ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿಟಕಿಯಿಂದ ಓರ್ವ ವಿದ್ಯಾರ್ಥಿ ನೋಡಿದಾಗ ರೋಹಿತ್ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡ ವಿಷಯ ಗೊತ್ತಾಗಿದೆ.

ತಕ್ಷಣ ಹಾಸ್ಟೆಲ್ ವಾರ್ಡನ್ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಹಾಗೂ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ