Daily Horoscope

ನಗ್ನವಾಗಿ ವಿದ್ಯಾರ್ಥಿ ನೇಣಿಗೆ ಶರಣು!

Webdunia
ಸೋಮವಾರ, 6 ಫೆಬ್ರವರಿ 2023 (11:10 IST)
ಧಾರವಾಡ : ಧಾರವಾಡ ಕೃಷಿ ವಿವಿ ವಿದ್ಯಾರ್ಥಿಯೋರ್ವ ನಗ್ನವಾಗಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿ ರೋಹಿತ್ ಸಿ.ಪಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಿನ್ನೆ (ಭಾನುವಾರ) ಮಧ್ಯಾಹ್ನ ಹಾಸ್ಟೆಲ್ ಮೆಸ್ನಲ್ಲಿ ಊಟ ಮಾಡಿದ ಈತ, ನಂತರ ಹಾಸ್ಟೆಲ್ ರೂಂಗೆ ಹೋಗಿದ್ದಾನೆ.

ಅದರ ನಂತರ ಆತನ ಗೆಳೆಯರು ಹಾಗೂ ಕುಟುಂಬದವರಯ ಎಷ್ಟೇ ಮೊಬೈಲ್ ಕರೆ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿಟಕಿಯಿಂದ ಓರ್ವ ವಿದ್ಯಾರ್ಥಿ ನೋಡಿದಾಗ ರೋಹಿತ್ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡ ವಿಷಯ ಗೊತ್ತಾಗಿದೆ.

ತಕ್ಷಣ ಹಾಸ್ಟೆಲ್ ವಾರ್ಡನ್ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಹಾಗೂ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ