ನಗ್ನವಾಗಿ ವಿದ್ಯಾರ್ಥಿ ನೇಣಿಗೆ ಶರಣು!

Webdunia
ಸೋಮವಾರ, 6 ಫೆಬ್ರವರಿ 2023 (11:10 IST)
ಧಾರವಾಡ : ಧಾರವಾಡ ಕೃಷಿ ವಿವಿ ವಿದ್ಯಾರ್ಥಿಯೋರ್ವ ನಗ್ನವಾಗಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿ ರೋಹಿತ್ ಸಿ.ಪಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಿನ್ನೆ (ಭಾನುವಾರ) ಮಧ್ಯಾಹ್ನ ಹಾಸ್ಟೆಲ್ ಮೆಸ್ನಲ್ಲಿ ಊಟ ಮಾಡಿದ ಈತ, ನಂತರ ಹಾಸ್ಟೆಲ್ ರೂಂಗೆ ಹೋಗಿದ್ದಾನೆ.

ಅದರ ನಂತರ ಆತನ ಗೆಳೆಯರು ಹಾಗೂ ಕುಟುಂಬದವರಯ ಎಷ್ಟೇ ಮೊಬೈಲ್ ಕರೆ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿಟಕಿಯಿಂದ ಓರ್ವ ವಿದ್ಯಾರ್ಥಿ ನೋಡಿದಾಗ ರೋಹಿತ್ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡ ವಿಷಯ ಗೊತ್ತಾಗಿದೆ.

ತಕ್ಷಣ ಹಾಸ್ಟೆಲ್ ವಾರ್ಡನ್ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಹಾಗೂ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಡುಗಿ ಕೆನ್ನೆ ಮುಟ್ಟಬೇಕು ಎನ್ನುವಾಗ ಡಿಸ್ಟರ್ಬ್ ಮಾಡ್ತೀರಲ್ಲೋ: ಸಖತ್ ವೈರಲ್ ಆಗಿರುವ Video

ಡಿಕೆ ಶಿವಕುಮಾರ್ ಅತ್ಯಂತ ಶ್ರೀಮಂತ ಸಿಎಂ: ಎಲ್ಲೆಲ್ಲಾ ಹೂಡಿಕೆಯಿದೆ, ಎಷ್ಟು ಆಸ್ತಿಯಿದೆ ಗೊತ್ತಾ

ಫುಟ್ಪಾತ್ ನಲ್ಲಿ ಮಲಗಿದ್ದ ತಾಯಿ, ಮಗು ನೋಡಿ ಪೊಲೀಸ್ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಡಿಕೆ ಶಿವಕುಮಾರ್ ಯಾಕೆ 4.05 ಕ್ಕೇ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ, ಇದರ ಹಿಂದಿದೆ ಬಿಗ್ ಸೀಕ್ರೆಟ್

ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿರಲಿದೆ ಈ ವಿಶೇಷ ವ್ಯಕ್ತಿಯ ಫೋಟೋ

ಮುಂದಿನ ಸುದ್ದಿ