ಸೋರುತಿಹುದು ಬಿಎಂಟಿಸಿ ಮಾಳಿಗಿ

Webdunia
ಶನಿವಾರ, 15 ಅಕ್ಟೋಬರ್ 2022 (15:00 IST)
ಕಳೆದ ಮೂರ್ನಾಲ್ಕು ದಿನಗಳಿಂದ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ  ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಬಂದ್ರೆ ಸಾಕು ಬೆಂಗಳೂರಿನಲ್ಲಿ ರಸ್ತೆಗಳೆಲ್ಲಾ ಕೆರೆಯಂತಾಗಿತ್ತೆ. ಇನ್ನು ದೇಶದ ನಂಬರ್‌ 1 ಸಾರಿಗೆ ಸಂಸ್ಥೆ ಎಂದು ಹೆಸರುವಾಗಿಯಾಗಿರುವ BMTC ಅವ್ಯವಸ್ಥೆಯ ಆಗರವಾಗಿದೆ. ಯಾಕಂದ್ರೆ ಶಿವಾಜಿನಗರದಿಂದ ಕೆ.ಆರ್‌.ಮಾರುಕಟ್ಟೆಗೆ ಹೋಗ್ತಿದ್ದ ಬಸ್‌ನಲ್ಲಿ ಪ್ರಯಾಣಿಕರು ನೆನೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಒಳಗೆ ಸೀಟ್ ಇದ್ರೂ ಪ್ರಯಾಣಿಕರಿಗಿಲ್ಲ ಕುಳಿತುಕೊಳ್ಳುವ ಭಾಗ್ಯ.ಬಸ್ ಒಳಗೂ ಕೊಡೆ ಹಿಡಿದು, ರೈನ್ ಕೋಟ್ ಹಾಕೊಂಡೆ ಕುಳಿತು ಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಎಂಟಿಸಿಯಲ್ಲಿ ನೂರಾರು ಬಸ್‌ಗಳನ್ನ ಸರಿಯಾಗಿ ನಿರ್ವಹಣೆ ಮಾಡದೇ ಇರುವುದೇ ಇವತ್ತಿನ ಪರಿಸ್ಥಿತಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments