Webdunia - Bharat's app for daily news and videos

Install App

ವಿದೇಶಿ ಪ್ರಜೆಗಳು, ಅಕ್ರಮ ವಲಸಿಗರಿಂದ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಣ್ಗಾವಲು

Webdunia
ಗುರುವಾರ, 16 ಸೆಪ್ಟಂಬರ್ 2021 (20:43 IST)
ವಿದೇಶಿ ಪ್ರಜೆಗಳು ಮತ್ತು ಅಕ್ರಮ ವಲಸಿಗರಿಂದ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಣ್ಗಾವಲು ನೀಡಲಾಗಿದೆ. ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಮುನಿರಾಜುಗೌಡ 
ಅನಧಿಕೃತ ಬಾಂಗ್ಲಾ ಮತ್ತು ರೋಹಿಂಗ್ಯಾ ಮುಸಲ್ಮಾರನ ಗುರುತಿಸಲಾಗಿದೆಯಾ,
ದೇಶದ್ರೋಹಿ ಚಟುವಟಿಕೆ ನಡೆಯುತ್ತಿದ್ದರೂ ಕ್ರಮವಿಲ್ಲ. ಸರ್ಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ. ಸಾವಿರಾರು ಸಂಖ್ಯೆಯಲ್ಲಿ ಅಕ್ರಮ ವಲಸಿಗ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಉತ್ತರಿಸಿದ ಗೃಹ ಸಚಿವ ಆರಗ ಕೌಶಲ್ಯ,
ಸರ್ಕಾರಕ್ಕೆ ಬದ್ದತೆ ಇದೆ, ಅಕ್ರಮ ವಲಸಿಗರು ನೆಲಸಿದ್ದಾರೆ ಕಣ್ಗಾವಲು ಇಡಲು ಸೂಚಿಸಲಾಗಿದೆ ರೋಹಿಂಗ್ಯಾ ಸಮುದಾಯದವರು ಹೊರಹಾಕಲು ಕೇಂದ್ರದ ಮಾರ್ಗಸೂಚಿ ಇನ್ನು ಬಂದಿಲ್ಲ. ಅವರೆಲ್ಲಾ ಆರು ಕ್ಯಾಂಪ್ ಗಳಲ್ಲಿ 190 ಜನ ನೆಲಸಿದ್ದಾರೆ, ವಿದೇಶಿಗರ ಚಲನವಲನ ಗಮನಿಸಲು ಸೂಚಿಸಲಾಗಿದೆ. ಆಂತರಿಕ ಭದ್ರತಾ ವಲಸಿಗರ ವಸತಿ ಪರಿಶೀಲನೆ ಮಾಡಲಾಗುತ್ತಿದೆ. ವಿದೇಶಿಗರಿಂದ ಅಕ್ರಮ ಚಟುವಟಿಕೆ ನಡೆಯಲು ಬಿಡುವುದಿಲ್ಲ, ವೀಸಾ ಮುಗಿದಿದೆ ಏನು ಮಾಡಬೇಕು ಎಂದು ಪರಿಶೀಲಿಸಲಾಗುತ್ತಿದೆ. ಸಿವಿಲ್ ಡಿಟೆನ್ಶನ್ ಸೆಂಟರ್ ಇದೆ ಅಲ್ಲಿ ಆಫ್ರಿನ್ ಪ್ರಜೆಗಳನ್ನು ಇರಿಸಲಾಗುತ್ತಿದೆ. ಅವರ ಬಗ್ಗೆಯೂ ಕಣ್ಗಾವಲು ಇವೆ, ಕೆಲವರ ವಿರುದ್ಧ ಮೊಕದ್ದಮೆ ಇವೆ, ಅವು ಮುಗಿಯದೇ ವಾಪಸ್ ಕಳಿಸಲು ಸಾಧ್ಯವಿಲ್ಲ, ಸರ್ಕಾರ ಎಚ್ಚರಿಕೆ ವಹಿಸಿದೆ. ಯಾವ ಕಾರಣಕ್ಕೂ ಕರ್ನಾಟಕವನ್ನು ಧರ್ಮದ ಅಧ್ಯಯವಾಗಲು ಬಿಡಲಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments