Webdunia - Bharat's app for daily news and videos

Install App

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ : ನಟಿ ವಿದ್ಯಾಬಾಲನ್ ಹೇಳಿದ್ದೇನು?

Webdunia
ಬುಧವಾರ, 22 ಜುಲೈ 2020 (22:16 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಬೆನ್ನಲ್ಲೆ ಆರಂಭಗೊಂಡಿರುವ ಬಿಸಿಬಿಸಿ ಚರ್ಚೆ ಮುಂದುವರಿದಿದೆ.

ಬಾಲಿವುಡ್ ನಟಿ ವಿದ್ಯಾಬಾಲನ್ ತಮ್ಮ ವೃತ್ತಿಯಲ್ಲಿ ಸ್ವಜನ ಪಕ್ಷಪಾತ ಬರೋದಿಕ್ಕೆ ಎಂದಿಗೂ ಬಿಡೋದಿಲ್ಲ ಎಂದಿದ್ದಾರೆ.

ಚಿತ್ರೋದ್ಯಮದಲ್ಲಿ ಏರಿಳಿತ ನೋಡಿರುವೆ. ಸ್ವಜನ ಪಕ್ಷಪಾತವಿದ್ದರೂ ನಾನು ಮಾತ್ರ ಅದನ್ನು ವೃತ್ತಿ ಜೀವನದಲ್ಲಿ ಬರೋದಿಕ್ಕೆ ಬಿಡೋದಿಲ್ಲ ಎಂದಿದ್ದಾರೆ ನಟಿ ವಿದ್ಯಾಬಾಲನ್.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments