Webdunia - Bharat's app for daily news and videos

Install App

ಮಂಗಳೂರು ಮೂಲದ ನರ್ಸ್ ನೆರವಿಗೆ ಬಂದ ಸಚಿವೆ ಸುಷ್ಮಾ ಸ್ವರಾಜ್

Webdunia
ಶನಿವಾರ, 24 ಜೂನ್ 2017 (11:52 IST)
ನವದೆಹಲಿ: ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ನರ್ಸ್ ಸಹಾಯಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಧಾವಿಸಿದ್ದಾರೆ.

 
ಮಾನವ ಕಳ್ಳ ಸಾಗಣಿಕೆ ಜಾಲಕ್ಕೆ ಸಿಲುಕಿ ಸೌದಿಗೆ ಮಾರಾಟವಾಗಿದ್ದ ಜೆಸಿಂತಾ ಮೆಂಡೋನ್ಸಾ ಎಂಬ ಮಹಿಳೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದವರು. ಮಧ್ಯವರ್ತಿಯ ಆಮಿಷಕ್ಕೆ ಬಲಿಯಾಗಿ ಸೌದಿಗೆ ಹೋಗಿದ್ದ ಆಕೆಗೆ ನಂತರ ತಾನು ಮೋಸದ ಜಾಲಕ್ಕೆ ಬಲಿಯಾಗಿದ್ದೇನೆ ಎಂದು ಅರಿವಾಗಿದೆ.

ವಿಷಯ ತಿಳಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೌದಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಆಕೆಯನ್ನು ರಕ್ಷಿಸುವಂತೆ ಆದೇಶ ನೀಡಿದ್ದಾರೆ. ಇದೀಗ ಸಚಿವರ ಆದೇಶಕ್ಕೆ ಸ್ಪಂದಿಸಿರುವ ರಾಯಭಾರಿ ಕಚೇರಿ ಜೆಸಿಂತಾಳನ್ನು ರಕ್ಷಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments