Webdunia - Bharat's app for daily news and videos

Install App

ಮಂಗಳೂರು ಮೂಲದ ನರ್ಸ್ ನೆರವಿಗೆ ಬಂದ ಸಚಿವೆ ಸುಷ್ಮಾ ಸ್ವರಾಜ್

Webdunia
ಶನಿವಾರ, 24 ಜೂನ್ 2017 (11:52 IST)
ನವದೆಹಲಿ: ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ನರ್ಸ್ ಸಹಾಯಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಧಾವಿಸಿದ್ದಾರೆ.

 
ಮಾನವ ಕಳ್ಳ ಸಾಗಣಿಕೆ ಜಾಲಕ್ಕೆ ಸಿಲುಕಿ ಸೌದಿಗೆ ಮಾರಾಟವಾಗಿದ್ದ ಜೆಸಿಂತಾ ಮೆಂಡೋನ್ಸಾ ಎಂಬ ಮಹಿಳೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದವರು. ಮಧ್ಯವರ್ತಿಯ ಆಮಿಷಕ್ಕೆ ಬಲಿಯಾಗಿ ಸೌದಿಗೆ ಹೋಗಿದ್ದ ಆಕೆಗೆ ನಂತರ ತಾನು ಮೋಸದ ಜಾಲಕ್ಕೆ ಬಲಿಯಾಗಿದ್ದೇನೆ ಎಂದು ಅರಿವಾಗಿದೆ.

ವಿಷಯ ತಿಳಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೌದಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಆಕೆಯನ್ನು ರಕ್ಷಿಸುವಂತೆ ಆದೇಶ ನೀಡಿದ್ದಾರೆ. ಇದೀಗ ಸಚಿವರ ಆದೇಶಕ್ಕೆ ಸ್ಪಂದಿಸಿರುವ ರಾಯಭಾರಿ ಕಚೇರಿ ಜೆಸಿಂತಾಳನ್ನು ರಕ್ಷಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments