Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ: ಆಂಧ್ರ ಮೂಲದ ವ್ಯಕ್ತಿ ಬಂಧನ

Webdunia
ಸೋಮವಾರ, 11 ಸೆಪ್ಟಂಬರ್ 2017 (10:28 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ತನಿಖೆ ತೀವ್ರಗೊಳಿಸಿದೆ. ಸಿಸಿಟಿವಿ ಮತ್ತು ಫೋನ್ ಕರೆಗಳ ಲೊಕೇಶನ್ ಆಧರಿಸಿ ಪೊಲೀಸರು ಆಂಧ್ರ ಮೂಲದ ಅನುಮಾನಾಸ್ಪದ ವ್ಯಕ್ತಿಯನ್ನ ಬಂಧಿಸಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಗೌರಿ ಲಂಕೇಶ್ ಅವರ ಗಾಂಧಿಬಜಾರ್ ಕಚೇರಿಯಿಂದ ಅವರ ರಾಜರಾಜೇಶ್ವರಿ ನಗರದ ಮನೆವರೆಗಿನ ಸಿಸಿಟಿವಿ ದೃಶ್ಯಾವಳಿ. 3 ತಿಂಗಳ ಕಾಲ ಅವರು ಸಂಚರಿಸಿದ ಮಾರ್ಗದ 1800 ಸಿಸಿಟಿವಿ ವಿಡಿಯೋಗಳನ್ನ ವಶಕ್ಕೆ ಪಡೆದ ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಇದರ ಜೊತೆಗೆ ಗೌರಿ ಲಂಕೇಶ್ ಮನೆ ಮತ್ತು ಕಚೇರಿ ಬಳಿ ಮೊಬೈಲ್ ಲೊಕೇಶನ್ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದೆ.

ಗೌರಿ ಲಂಕೇಶ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಮನೆಯ ಸಮೀಪದ ರಸ್ತೆಯಲ್ಲಿ ಸ್ಕೂಟಿಯಲ್ಲೊಬ್ಬ ಅನುಮಾನಾಸ್ಪದ ವ್ಯಕ್ತಿ ಹೋಗುತ್ತಿದ್ದ. ಅಲ್ಲಿ ಪತ್ತೆಯಾದ ಮೊಬೈಲ್ ಲೊಕೇಶನ್, ಅವರ ಗಾಂಧಿಬಜಾರ್`ನ ಕಚೇರಿ ಬಳಿಯೂ ಪತ್ತೆಯಾಗಿದೆ. 3 ತಿಂಗಳಿಂದ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿ ಹಲವು ಬಾರಿ ಮೊಬೈಲ್ ಸ್ವಿಚ್ ಆಫ್ ಸ್ವಿಚ್ ಆನ್ ಮಾಡಿದ್ದಾನೆಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments