ಶಂಕಿತ ಟೊಮ್ಯಾಟೊ ವೈರಸ್ ಪತ್ತೆ..!

Webdunia
ಮಂಗಳವಾರ, 17 ಮೇ 2022 (19:32 IST)
ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದ್ದು, ಕೇರಳದಲ್ಲಿ ಕಂಡುಬಂದ ಮಹಾಮಾರಿ ರಾಜ್ಯಕ್ಕೂ ಪ್ರವೇಶಿಸುವ ಭೀತಿ ಹೆಚ್ಚಾಗಿದೆ..ನಾಲ್ಕು ವರ್ಷದ ಮಗುವಿಗೆ ಶಂಕಿತ ಟೊಮ್ಯಾಟೊ ಜ್ವರ ತಗುಲಿರುವ ಶಂಕೆ ವ್ಯಕ್ತವಾಗಿದೆ..ಕೇರಳ ಗಡಿಭಾಗದ ಉಡುಪಿ ಜಿಲ್ಲೆಯಲ್ಲಿ ಟೊಮ್ಯಾಟೊ ವೈರಸ್ ಕಂಡುಬಂದಿದ್ದು, ಸೋಂಕಿತ ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ವೈರಸ್ ಪತ್ತೆಯಾದ ಹಿನ್ನೆಲೆ ರಾಜ್ಯದ ಗಡಿಭಾಗದಲ್ಲಿ ನಿಗಾವಹಿಸಲಾಗಿದೆ ಎಂದು ಹೇಳಲಾಗಿದೆ..ಇನ್ನು, ಶಂಕಿತ ಟೊಮ್ಯಾಟೊ ವೈರಸ್ ಕಾಣಿಸಿಕೊಂಡಿದೆ ಆದರೆ, ಆತಂಕಪಡುವ ಅಗತ್ಯವಿಲ್ಲ. ಶಂಕಿತ ವೈರಸ್ ಪತ್ತೆಯಾದ ಹಿನ್ನೆಲೆ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments