Webdunia - Bharat's app for daily news and videos

Install App

ಅಕ್ರಮ ಸಂಬಂಧ ಶಂಕೆ, ಪತ್ನಿಯನ್ನ ಕೊಂದು ಅತ್ತೆಗೆ ಕರೆ ಮಾಡಿದ ಪತಿ?

Webdunia
ಗುರುವಾರ, 27 ಜುಲೈ 2023 (12:56 IST)
ಬೆಂಗಳೂರು : ಅಕ್ರಮ ಸಂಬಂಧ ಶಂಕೆ ಹಿನ್ನಲೆ ಪತಿಯೇ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದು ಅತ್ತೆಗೆ ಕರೆ ಮಾಡಿದ ಘಟನೆ ಮೂಡಲಪಾಳ್ಯದ ಶಿವಾನಂದನಗರದಲ್ಲಿ ನಡೆದಿದೆ.
 
ಗೀತಾ (33) ಕೊಲೆಯಾದ ಮಹಿಳೆ. ಆರೋಪಿ ಪತಿ ಶಂಕರ್ ಹಾಗೂ ಮೃತ ಪತ್ನಿ ಗೀತಾ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳ ಕೂಡ ಇದ್ದಾರೆ. ಇನ್ನು ನಿನ್ನೆ(ಜು.26) ರಾತ್ರಿ ಮನೆಯಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಶಂಕರ್. ಬಳಿಕ ಗೀತಾ ತಾಯಿಗೆ ಕರೆ ಮಾಡಿ, ನಿಮ್ಮ ಮಗಳನ್ನ ಕೊಲೆ ಮಾಡಿರುವುದಾಗಿ ಹೇಳಿದ್ದ.

ಇನ್ನು ಹೊಸೂರಿನ ಮನೆಯಲ್ಲಿದ್ದ ಗೀತಾ ತಾಯಿ ವಿಚಾರ ತಿಳಿಯುತ್ತಿದ್ದಂತೆ ಮನೆಗೆ ಓಡೋಡಿ ಬಂದಿದ್ದಾರೆ. ಮನೆ ಬಾಗಿಲು ತಗೆದು ನೋಡಿದಾಗ ಮಗಳ ಶವ ಪತ್ತೆಯಾಗಿದೆ.

ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯನ್ನ ಹತ್ಯೆಗೈದು, ಸೋಫಾ ಸೆಟ್ ಮೇಲೆ ಶವವನ್ನ ತಂದಿಟ್ಟಿದ್ದಾನೆ. ಇದೀಗ ಕೊಲೆ ಆರೋಪಿ ಶಂಕರ್ನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments