ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಗಂಧದ ಕಟ್ಟಿಗೆ ವಶ; ಇಬ್ಬರ ಬಂಧನ

Webdunia
ಸೋಮವಾರ, 18 ಫೆಬ್ರವರಿ 2019 (15:31 IST)
ಅಕ್ರಮವಾಗಿ ಗಂಧದ ಕಟ್ಟಿಗೆ ಸಾಗಿಸುತ್ತಿದ್ದ ಇಬ್ಬರನ್ನು ಖಚಿತ ಮಾಹಿತಿ ಮೇರೆಗೆ  ದಾಳಿ ನಡೆಸಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಹೊರವಲಯದಲ್ಲಿ ಐಗಳಿ ಪೊಲೀಸರು ನಡೆಸಿದ ಕಾರ್ಯಾಚರಣೆ ಇದಾಗಿದ್ದು, ಅಂದಾಜು ಒಂದು ಕ್ವಿಂಟಲ್ ಇಪ್ಪತ್ತು ಕೆ.ಜಿ ಗಂಧದ ಮರದ ತುಂಡುಗಳು ತುಂಬಿದ ಚೀಲಗಳನ್ನು ಆರೋಪಿಗಳ ಸಮೇತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ತುಕಾರಾಮ ಮತ್ತು ತೌಶಿಪ್ ಎಂದು ಗುರುತಿಸಲಾಗಿದೆ.

ಟಾಟಾ ಇಕೋ ವಾಹನದಲ್ಲಿ ಅಥಣಿ ತಾಲ್ಲೂಕಿನ ತೆಲಸಂಗ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಗಂಧದ ಕಟ್ಟಿಗೆಗಳನ್ನು ಸಾಗಿಸುತ್ತಿದ್ದರು. ಐಗಳಿ ಪೊಲೀಸರ  ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಗಳು ಅಂದರ್ ಆಗಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments