Webdunia - Bharat's app for daily news and videos

Install App

ಅಮಾನತುಗೊಂಡಿದ ನಂದೀಶ್ ಹೃದಯಾಘಾತದಿಂದ ಸಾವು

Webdunia
ಗುರುವಾರ, 27 ಅಕ್ಟೋಬರ್ 2022 (19:27 IST)
ರೆಸ್ಟೋರೆಂಟ್ ಒಂದು ಅವಧಿ ಮೀರಿ ಓಪನ್ ಆಗಿದ್ದಕ್ಕೆ  ಕೆ ಆರ್ ಪುರ  ಇನ್ಸ್ಪೆಕ್ಟರ್ ನಂದಿಶ್ ರನ್ನ ಸಸ್ಪೆಂಡ್ ಮಾಡಲಾಗಿತ್ತು. ಇದೇ ನೋವಿನಲ್ಲಿದ್ದ ಇನ್ಸ್ಪೆಕ್ಟರ್ ಹಿರಿಯ ಅಧಿಕಾರಿಗಳಿಗೆ ತನ್ನದೇನು ತಪ್ಪಿಲ್ಲ ನೈಟ್ ರೌಂಡ್ ನಲ್ಲಿದ್ದ ಅಧಿಕಾರಿ ಸಿಬ್ಬಂದಿ ರೆಸ್ಟೋರೆಂಟ್ ಮುಚ್ಚಿಸಿಲ್ಲ ಎಂದು ಮನವಿ ಮಾಡಿದ್ರೂ ಹಿರಿಯ ಅಧಿಕಾರಿಗಳು ನಂದೀಶ್ ಮಾತಿಗೆ ಸೊಪ್ಪು ಹಾಕಿರ್ಲಿಲ್ಲ. ಈ ಕರಾಣಕ್ಕೆ ಕಳೆದ ಒಂದು ವಾರದ ಹಿಂದೆ ಅಮಾನತು ಮಾಡಿ  ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ರು. 
ಇದೇ ನೋವಿನಲ್ಲಿ  ಹಾಸಿಗೆ ಹಿಡಿದಿದ್ದ ನಂದೀಶ್ ಗೆ ಇಂದು ಹೃದಯಾಘಾತವಾಗಿತ್ತು. ಈ ಹಿನ್ನೆಲೆ  ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ರು ಚಿಕಿತ್ಸೆ ಫಲಿಸದೆ ಅಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಇನ್ನೂ ಇನ್ಸ್ಪೆಕ್ಟರ್ ನಂದೀಶ್ ಕೆಆರ್ ಪುರ ಪೋಸ್ಟಿಂಗ್ ಪಡೆಯಲು ಸಾಕಷ್ಟು ಶ್ರಮವಹಿಸಿದ್ರು.‌ ಇನ್ನೂ ನಂದೀಶ್ ಗೆ ಎರಡೂ ಚಿಕ್ಕ ಚಿಕ್ಕ ಹೆಣ್ಣುಮಕ್ಕಳಿದ್ದು. ರೂಲ್ 7 ಅಥವಾ ವಾರ್ನ್ ಮಾಡಿ ಬಿಡಬಹುದಾದ ಕೇಸ್ ಸಸ್ಪೆಂಡ್ ಮಾಡಿದ್ದು ಎಷ್ಟು ಸರಿ ಅಂತ ಪೊಲೀಸ್ರೆ ಮಾತನಾಡಿ ಕೊಳ್ಳುತ್ತಿದ್ದು. ಈ ಸಾವಿಗೆ ಕಾರಣ ಯಾರು? ಯಾರನ್ನ ಹೊಣೆ ಮಾಡಬೇಕು ಎಂದು ಪ್ರಶ್ನೆ ಎತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments