Webdunia - Bharat's app for daily news and videos

Install App

ಶರಣಾಗತಿಗೆ ಸಮಯ ಕೊಡದ ಸುಪ್ರೀಂಕೋರ್ಟ್:‌ ನವಜ್ಯೋತ್‌ ಸಿಂಗ್‌ ಸಿಧುಗೆ ಮುಖಭಂಗ

Webdunia
ಶುಕ್ರವಾರ, 20 ಮೇ 2022 (14:19 IST)
ಅನಾರೋಗ್ಯದ ಕಾರಣ ಪೊಲೀಸರಿಗೆ ಶರಣಾಗಲು ಸಮಯವಕಾಶ ಕೊಡಿ ಎಂದು ಕಾಂಗ್ರೆಸ್‌ ಮುಖಂಡ ನವಜ್ಯೋತ್‌ ಸಿಂಗ್‌ ಸಿಧು ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.
೧೯೮೮ರಲ್ಲಿ ನಡೆದ ವೃದ್ಧನ ಮೇಲಿನ ಹಲ್ಲೆ ಪ್ರಕರಣದಲ್ಲಿ ನವಜ್ಯೋತ್‌ ಸಿಂಗ್‌ ಸೀಧು ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ ಶರಣಾಗಲು ಸಮಯವಕಾಶ ಬೇಕು ಎಂಬ ಸಿಧು ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನೀವು ಅನಾರೋಗ್ಯದ ಬಗ್ಗೆ ನಿರ್ದಿಷ್ಟವಾಗಿ ವಿವರ ನೀಡದ ಕಾರಣ ಸಮಯವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments