Webdunia - Bharat's app for daily news and videos

Install App

ಜನವರಿ ಅಂತ್ಯದವರೆಗೂ ಸಚಿವ ಸಂಪುಟ ವಿಸ್ತರಣೆ ಅನುಮಾನ

Webdunia
ಮಂಗಳವಾರ, 14 ಜನವರಿ 2020 (10:32 IST)
ಬೆಂಗಳೂರು : ಸಿಎಂ ಟೂರ್ ಪ್ಲ್ಯಾನ್ ನೋಡಿದ್ರೆ ಜನವರಿ ಅಂತ್ಯದವರೆಗೂ ಸಚಿವ ಸಂಪುಟ ವಿಸ್ತರಣೆ ಅನುಮಾನ ಎನ್ನಲಾಗಿದೆ.



ಹೌದು. ಇಂದು ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನಲೆಯಲ್ಲಿ ದೆಹಲಿಗೆ ತೆರಳಬೇಕಾಗಿದ್ದ ಸಿಎಂ ಪ್ರವಾಸ ರದ್ದಾಗಿದೆ. ಆದಕಾರಣ  ಇಂದು ಮತ್ತು ನಾಳೆ ಸಿಎಂ ಯಡಿಯೂರಪ್ಪ ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಹಾಗೇ ಜನವರಿ 16ರಂದು ಬೆಂಗಳೂರಿನಲ್ಲಿ ಇರಲಿರುವ ಸಿಎಂ, ಜ.16ರಂದು ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆಯೇ? ಎನ್ನಲಾಗಿದೆ.


ಹಾಗೇ ಜ.17 ಮತ್ತು 18ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ  ಹುಬ್ಬಳ್ಳಿಯ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಈ ವೇಳೆ ಅಮಿತ್ ಶಾ ಜೊತೆ ಸಿಎಂ ಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ. ಜ.18ರಂದು ಚರ್ಚಿಸಿ ಜ.19ಕ್ಕೆ ವಿದೇಶಕ್ಕೆ ಪ್ರಯಾಣ ಬೆಳೆಸಿ ಜ.25ಕ್ಕೆ ವಾಪಾಸ್ ಆಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments