Webdunia - Bharat's app for daily news and videos

Install App

ಸಮುದಾಯಗಳಿಗೆ ಒಮಿಕ್ರಾನ್ ಹರಡಿರುವ ಸಂಶಯ

Webdunia
ಗುರುವಾರ, 23 ಡಿಸೆಂಬರ್ 2021 (21:24 IST)
ದೇಶದ ಏಳು ರಾಜ್ಯಗಳ ಎಂಟು ನಗರಗಳಲ್ಲಿ ಒಮಿಕ್ರಾನ್ ಸೋಂಕು ಕೇಂದ್ರ ಸಮುದಾಯಕ್ಕೆ ಹರಡಿರುವ ಸಂಶಯ ಹಿನ್ನೆಲೆ ಸರ್ಕಾರದ ನಿರ್ಧಾರಕ್ಕೆ ಬಂದಿದೆ.
ಕೋವಿಡ್ ಪಾಸಿಟಿವ್ ಆರ್‌ಟಿಪಿಸಿಆರ್ ಸ್ಯಾಂಪಲ್‌ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಲಾಗಿದೆ.
ಮುಂಬೈ, ಪುಣೆ, ದೆಹಲಿ, ಚೆನ್ನೈ, ಬೆಂಗಳೂರು, ಹೈದರಾಬಾದ್. ಭುವನೇಶ್ವರ ಮತ್ತು ಕೋಲ್ಕತ್ತಾ ನಗರಗಳಲ್ಲಿ ಒಮಿಕ್ರಾನ್ ಸೋಂಕು ಅಧಿಕವಾಗಿದೆ.
ಈ ಹಂತದಲ್ಲಿ ದೃಢಪಡಿಸಬೇಕಾದ ಪ್ರಮುಖ ಸಾಂಕ್ರಾಮಿಕ ರೋಗಶಾಸ್ತ್ರದ ಸೂಚ್ಯಂಕವೆಂದರೆ ದೊಡ್ಡ ನಗರ ಸಮುದಾಯದಲ್ಲಿ ಒಮಿಕ್ರಾನ್ ಪ್ರಸಾರವಾಗಿದೆ ಎಂದು ಏಳು ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಮುಖ್ಯಸ್ಥ ಸುಜೀತ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪತ್ರ ಜೀನೋಮ್ ಸೀಕ್ನ್ಸಿಂಗ್ ಅನುಕ್ರಮಕ್ಕಾಗಿ ಕಳುಹಿಸಲು ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments