Webdunia - Bharat's app for daily news and videos

Install App

ಸಮುದಾಯಗಳಿಗೆ ಒಮಿಕ್ರಾನ್ ಹರಡಿರುವ ಸಂಶಯ

Webdunia
ಗುರುವಾರ, 23 ಡಿಸೆಂಬರ್ 2021 (21:24 IST)
ದೇಶದ ಏಳು ರಾಜ್ಯಗಳ ಎಂಟು ನಗರಗಳಲ್ಲಿ ಒಮಿಕ್ರಾನ್ ಸೋಂಕು ಕೇಂದ್ರ ಸಮುದಾಯಕ್ಕೆ ಹರಡಿರುವ ಸಂಶಯ ಹಿನ್ನೆಲೆ ಸರ್ಕಾರದ ನಿರ್ಧಾರಕ್ಕೆ ಬಂದಿದೆ.
ಕೋವಿಡ್ ಪಾಸಿಟಿವ್ ಆರ್‌ಟಿಪಿಸಿಆರ್ ಸ್ಯಾಂಪಲ್‌ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಲಾಗಿದೆ.
ಮುಂಬೈ, ಪುಣೆ, ದೆಹಲಿ, ಚೆನ್ನೈ, ಬೆಂಗಳೂರು, ಹೈದರಾಬಾದ್. ಭುವನೇಶ್ವರ ಮತ್ತು ಕೋಲ್ಕತ್ತಾ ನಗರಗಳಲ್ಲಿ ಒಮಿಕ್ರಾನ್ ಸೋಂಕು ಅಧಿಕವಾಗಿದೆ.
ಈ ಹಂತದಲ್ಲಿ ದೃಢಪಡಿಸಬೇಕಾದ ಪ್ರಮುಖ ಸಾಂಕ್ರಾಮಿಕ ರೋಗಶಾಸ್ತ್ರದ ಸೂಚ್ಯಂಕವೆಂದರೆ ದೊಡ್ಡ ನಗರ ಸಮುದಾಯದಲ್ಲಿ ಒಮಿಕ್ರಾನ್ ಪ್ರಸಾರವಾಗಿದೆ ಎಂದು ಏಳು ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಮುಖ್ಯಸ್ಥ ಸುಜೀತ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪತ್ರ ಜೀನೋಮ್ ಸೀಕ್ನ್ಸಿಂಗ್ ಅನುಕ್ರಮಕ್ಕಾಗಿ ಕಳುಹಿಸಲು ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments