ಬೀದರ್‌ನಲ್ಲಿ ಪಾರದರ್ಶಕ ಚುನಾವಣೆ ನಡೆಯೋದು ಅನುಮಾನ: ಖೂಬಾ

Webdunia
ಗುರುವಾರ, 10 ಮೇ 2018 (13:37 IST)
ಚುನಾವಣಾಧಿಕಾರಿಗಳು ಉತ್ತಮವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ. ಪಾರದರ್ಶಕ ಚುನಾವಣೆ ನಡೆಸುವಲ್ಲಿ ಪೊಲೀಸ್, ಹಾಗೂ ಚುನಾವಣಾ ಅಧಿಕಾರಿಗಳು ವಿಫಲಾಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಸದ ಖೂಬಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕ ಚುನಾವಣೆ ಜಿಲ್ಲೆಯಲ್ಲಿ ನಡೆಯುತ್ತೋ ಇಲ್ಲವೋ ಅನ್ನೋ ಅನುಮಾನ ಮುಡುತ್ತಿದೆ, ನಿನ್ನೆ ಸುಭಾಶ್ ಕಲ್ಲೂರ್ ಕಾರಿನ ಮೇಲೆ ಕಲ್ಲೂ ತೂರಲಾಗಿದೆ. ಭಾಲ್ಕಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಈಶ್ವರ ಖಂಡ್ರೆ, ಪ್ರಕಾಶ್ ಖಂಡ್ರೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸೋಲುವ ಭೀತಿಯಿಂದ ಹಣ ಹಂಚುವ ಕೆಲಸ ಮಾಡುತ್ತಿದೆ.ಹೀಗಾಗಿ ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನವಾಗಿದೆ. ಹೀಗಾಗಿ ರಾಜ್ಯ ಚುನಾಚಣಾ ಆಯುಕ್ತರಿಗೆ ದೂರು ಕೊಡಲಾಗುವುದು ಎಂದು ಸಂಸದ ಭಗವಂತ್ ಖೂಬಾ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments