Webdunia - Bharat's app for daily news and videos

Install App

ರಾಶಿ‌ ರಾಶಿ ಮೀನುಗಳ ಅನುಮಾನಾಸ್ಪದ ಮಾರಣಹೋಮ‌

Webdunia
ಗುರುವಾರ, 6 ಅಕ್ಟೋಬರ್ 2022 (21:02 IST)
ರಾಶಿ ರಾಶಿ ಸತ್ತು ಗಬ್ಬುನಾರುತ್ತಿರುವ ಮೀನುಗಳು, ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಸ್ಥಳೀಯರು,  ರೋಗಗ್ರಸ್ಥ  ಮೀನುಗಳನ್ನು ಹಿಡಿಯಲು ಮುಗಿಬಿದ್ದಿರುವ ಜನರು ಈ ದೃಶ್ಯಗಳು ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಅತಿದೊಡ್ಡ ಕಂದವಾರ ಕೆರೆಯಲ್ಲಿ ಕಂಡುಬಂದಿದೆ. ಹೆಚ್ ಎನ್ ವ್ಯಾಲಿ ಮತ್ತು ಇತ್ತೀಚೆಗೆ ಸುರಿದ ಬಾರಿ ಮಳೆಗೆ ಕೆರೆ ತುಂಬಿ ನಳನಳಿಸುತ್ತಿದೆ . ಎರಡು ಮೂರು ಬಾರಿ ಕೋಡಿಹೋಗಿದ್ದು ,ಕೋಡಿ ಹೋದ  ಕೆರೆ ನೀರಿನಲ್ಲಿ ಮೀನುಗಳು ಕೊಚ್ಚಿಬಂದಿದ್ವು ,ಅದ್ಯಾಕೋ ಏನೋ ಕೆರೆ ನಾಲೆಯಲ್ಲಿ ರಾಶಿಗಟ್ಟಲೇ ಮೀನುಗಳ ಮಾರಣಹೋಮ ನಡೆದು ಹೋಗಿದೆ, ಮೀನುಗಳು ಕೊಳೆತು ಗಬ್ಬುನಾರುತ್ತಿದ್ದು  ಇದ್ರಿಂದ ಬರುವ ದುರ್ವಾಸನೆಗೆ  ನಗರದ ಶಿಕ್ಷಕರ ಕಾಲೋನಿ,ಭಾರತಿ ನಗರದ ನಿವಾಸಿಗಳು ನರಕಯಾತನೆ ಅನುಭವಿಸುವಂತಾಗಿದೆ.
 
ಇನ್ನೂ ನಗರಸಭೆ ಅಧಿಕಾರಿಗಳೇ ಆಗಲಿ ಮೀನುಗಾರಿಕೆ ಇಲಾಖೆಯವರೇ ಆಗಲಿ ಅತ್ತ ಮುಖ ಮಾಡಿಲ್ಲ ,ಇದರಿಂದ ಅಧಿಕಾರಿಗಳ ವಿರುದ್ದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕಿ ಯಶಸ್ವಿನಿ ಮಾತನಾಡಿ  ನಾಲೆಯಲ್ಲಿ ನೀರು ಕಡಿಮೆ ಆದ ಕಾರಣ  ಆಮ್ಲಜನಕ‌ ಕೊರತೆಯಿಂದ ಮೀನುಗಳು ಹುಸಿರುಗಟ್ಟಿ ಸತ್ತಿವೆ ,ಮೀನುಗಳು ಹಿಡಿದು ಬೇರೆಡೆ ಮಾರಾಟ ಮಾಡುವುದಕ್ಕೆ  ಕಡಿವಾಣ ಹಾಕಲಾಗುವುದು ಜೊತೆಗೆ ಸತ್ತಿರುವ ಮೀನುಗಳ ರಾಶಿಯನ್ನು ಕೂಡಲೇ ತೆರವುಗೊಳಿಸಲು ಅಧಿಕಾರಿಗಳಿಗೆ ತಿಳಿಸಿದ್ದೇವಿ ಅಂತ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments