Webdunia - Bharat's app for daily news and videos

Install App

ಸಂಕಷ್ಟ ಪರಿಹಾರ ನೆಪದಲ್ಲಿ ಮಹಿಳೆಗೆ ಕೋಟಿ ಕೋಟಿ ವಂಚಿಸಿದ ಸ್ವಾಮೀಜಿ

Webdunia
ಶುಕ್ರವಾರ, 28 ಫೆಬ್ರವರಿ 2020 (11:01 IST)
ಕೋಲಾರ : ಅಮಾಯಕ ಮಹಿಳೆಗೆ ಬೆಂಗಳೂರಿನ ಸ್ವಾಮೀಜಿಯೊಬ್ಬ  ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣವೊಂದು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಗ್ರಾಮದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.


ಸಂಕಷ್ಟ ಪರಿಹಾರ ನೆಪದಲ್ಲಿ ಮಹಿಳೆಯಿಂದ ಚಿನ್ನ, ನಿವೇಶನ ಪಡೆದು ಸ್ವಾಮೀಜಿ ನಾಗರಾಜ್ ಮತ್ತು ಕುಟುಂಬಸ್ಥರು ಮೋಸ ಮಾಡಿದ ಹಿನ್ನಲೆಯಲ್ಲಿ ಮಹಿಳೆ  ಸ್ವಾಮೀಜಿ ವಿರುದ್ಧ ಬೆಂಗಳೂರು ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಈ ಬಗ್ಗೆ ಸ್ವಾಮೀಜಿ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡ ಪೊಲೀಸರು ಸ್ವಾಮೀಜಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments