Webdunia - Bharat's app for daily news and videos

Install App

ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಿ: ಸಚಿವ ಕುಲ್ಕರ್ಣಿಗೆ ಸ್ವಾಮಿಜಿ ಸಲಹೆ

Webdunia
ಭಾನುವಾರ, 3 ಡಿಸೆಂಬರ್ 2017 (13:17 IST)
ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಎದುರಿಸುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲ್ಕರ್ಣಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಲಿ ಎಂದು ಸ್ವಾಮಿಜಿ ಆಗ್ರಹಿಸಿದ್ದಾರೆ.  
ಧಾರವಾಡ ತಾಲೂಕಿನ ಮನಗುಂಡಿಯ ಶ್ರೀ ಗುರು ಬಸವ ಮಹಾಮನೆ ಸ್ವಾಮೀಜಿ ಮಾತನಾಡಿ, ಸಚಿವ ಕುಲ್ಕರ್ಣಿಯವರಿಗೆ ಆತ್ಮಸಾಕ್ಷಿಯಿದ್ದರೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ತಿಳಿಸಿದ್ದಾರೆ.
 
ಸಚಿವರು ನಿಜವಾಗಿಯೂ ಬಸವಣ್ಣರ ಅನುಯಾಯಿಯಾಗಿದ್ದಲ್ಲಿ ಸತ್ಯಕ್ಕೆ ತಕ್ಕಂತೆ ನಡೆಯಲಿ. ಇಲ್ಲವಾದಲ್ಲಿ ಅವರನ್ನು ಬಸವಣ್ಣನವರ ಅನುಯಾಯಿ ಎಂದು ಒಪ್ಪಿಕೊಳ್ಳಲಾಗದು ಎಂದು ಗುಡುಗಿದ್ದಾರೆ.  
 
ಸಚಿವ ವಿನಯ್ ಕುಲ್ಕರ್ಣಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ಶ್ರೀಗಳು ರಾಜೀನಾಮೆಗೆ ಒತ್ತಾಯಿಸಿರುವುದು ಬಿಜೆಪಿ ಪ್ರತಿಭಟನೆಗೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments