Webdunia - Bharat's app for daily news and videos

Install App

ಪಾದಯಾತ್ರೆ ಮೂಲಕ ನೆರೆ ಸಂತ್ರಸ್ತರಿಗೆ ಪರಿಹಾರ ಸಂಗ್ರಹಿಸಿದ ಸ್ವಾಮೀಜಿ

Webdunia
ಶುಕ್ರವಾರ, 31 ಆಗಸ್ಟ್ 2018 (19:19 IST)
ಲೋಕ ಕಲ್ಯಾಣಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ  ಕೋಡಾಲ ಗ್ರಾಮದ ಗಡ್ಡಿ ಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪಂಚಮ ಸಿದ್ದಲಿಂಗ ಮಹಾಸ್ವಾಮಿಗಳು ಸದ್ಭಾವನಾ ಪಾದಯಾತ್ರೆಯನ್ನು ಕೋಡಾಲ ಗ್ರಾಮದಿಂದ ವಿವಿಧ ಮಾರ್ಗವಾಗಿ ಸಂಗಮ ಗ್ರಾಮದ ಸಂಗಮೇಶ್ವರ ಮಂದಿರದ ವರೆಗೆ ಪಾದಯಾತ್ರೆ ನಡೆಸಿದರು.

ಈ ವೇಳೆ ದಾರಿಯುದ್ದಕ್ಕೂ ಭಕ್ತರು ಸ್ವಾಮೀಜಿಗಳ ಜೋಳಿಗೆಗೆ ಹಣ ಹಾಕಿ ಭಕ್ತಿ ಮೆರೆದಿದ್ದರು. ಈ ಬಾರಿ ಸ್ವಾಮೀಜಿಗಳು ಕೊಡಗು ಜನರ ಸಂಕಷ್ಟಕ್ಕೆ ಸ್ಪಂಧಿಸುವ ಕೆಲಸ ಮಾಡಿದ್ದಾರೆ. ಪಾದಯಾತ್ರೆಯನ್ನು ಸಂಗಮ ಗ್ರಾಮದ ಸಂಗಮೇಶ್ವರ ಮಂದಿರದಲ್ಲಿ ಮುಕ್ತಾಯಗೊಳಿಸಿದರು.

 ಜೋಳಿಗೆಯಲ್ಲಿ ಭಕ್ತರು ನೀಡಿದ 15 ಸಾವಿರ ಹಣವನ್ನು  ಸ್ವಾಮೀಜಿಗಳು ಕೊಡಗು ನೆರೆ ಸಂತ್ರಸ್ತ ಜನರಿಗೆ ನೆರವು ನೀಡಿದ್ದಾರೆ. ವಡಗೇರಾ ತಹಶಿಲ್ದಾರ ಅವರ ಮೂಲಕ ‌ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಸಂದಾಯ ಮಾಡುವ ಮೂಲಕ ರಾಜ್ಯದಲ್ಲಿರುವ ಸಾವಿರಾರು ಸ್ವಾಮೀಜಿಗಳಿಗೆ ಮಾದರಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments