Webdunia - Bharat's app for daily news and videos

Install App

ಪಾದಯಾತ್ರೆ ಮೂಲಕ ನೆರೆ ಸಂತ್ರಸ್ತರಿಗೆ ಪರಿಹಾರ ಸಂಗ್ರಹಿಸಿದ ಸ್ವಾಮೀಜಿ

Webdunia
ಶುಕ್ರವಾರ, 31 ಆಗಸ್ಟ್ 2018 (19:19 IST)
ಲೋಕ ಕಲ್ಯಾಣಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ  ಕೋಡಾಲ ಗ್ರಾಮದ ಗಡ್ಡಿ ಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪಂಚಮ ಸಿದ್ದಲಿಂಗ ಮಹಾಸ್ವಾಮಿಗಳು ಸದ್ಭಾವನಾ ಪಾದಯಾತ್ರೆಯನ್ನು ಕೋಡಾಲ ಗ್ರಾಮದಿಂದ ವಿವಿಧ ಮಾರ್ಗವಾಗಿ ಸಂಗಮ ಗ್ರಾಮದ ಸಂಗಮೇಶ್ವರ ಮಂದಿರದ ವರೆಗೆ ಪಾದಯಾತ್ರೆ ನಡೆಸಿದರು.

ಈ ವೇಳೆ ದಾರಿಯುದ್ದಕ್ಕೂ ಭಕ್ತರು ಸ್ವಾಮೀಜಿಗಳ ಜೋಳಿಗೆಗೆ ಹಣ ಹಾಕಿ ಭಕ್ತಿ ಮೆರೆದಿದ್ದರು. ಈ ಬಾರಿ ಸ್ವಾಮೀಜಿಗಳು ಕೊಡಗು ಜನರ ಸಂಕಷ್ಟಕ್ಕೆ ಸ್ಪಂಧಿಸುವ ಕೆಲಸ ಮಾಡಿದ್ದಾರೆ. ಪಾದಯಾತ್ರೆಯನ್ನು ಸಂಗಮ ಗ್ರಾಮದ ಸಂಗಮೇಶ್ವರ ಮಂದಿರದಲ್ಲಿ ಮುಕ್ತಾಯಗೊಳಿಸಿದರು.

 ಜೋಳಿಗೆಯಲ್ಲಿ ಭಕ್ತರು ನೀಡಿದ 15 ಸಾವಿರ ಹಣವನ್ನು  ಸ್ವಾಮೀಜಿಗಳು ಕೊಡಗು ನೆರೆ ಸಂತ್ರಸ್ತ ಜನರಿಗೆ ನೆರವು ನೀಡಿದ್ದಾರೆ. ವಡಗೇರಾ ತಹಶಿಲ್ದಾರ ಅವರ ಮೂಲಕ ‌ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಸಂದಾಯ ಮಾಡುವ ಮೂಲಕ ರಾಜ್ಯದಲ್ಲಿರುವ ಸಾವಿರಾರು ಸ್ವಾಮೀಜಿಗಳಿಗೆ ಮಾದರಿಯಾದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments