Webdunia - Bharat's app for daily news and videos

Install App

ಪ್ರಣಯವಾಯಿತೇ ಪ್ರಣವಾನಂದರಿಗೆ?: ವೈವಾಹಿಕ ಜೀವನಕ್ಕೆ ಪೀಠಾಧೀಶ

Webdunia
ಸೋಮವಾರ, 7 ನವೆಂಬರ್ 2016 (16:14 IST)
ಭವಬಂಧನಗಳಿಂದ ಬೇಸತ್ತು, ವೈರಾಗ್ಯ ಮನೋಭಾವ ಬರುತ್ತಿದ್ದಂತೆ ಸಾಮಾನ್ಯವಾಗಿ ಸನ್ಯಾಸತ್ವ ತ್ಯಜಿಸುತ್ತಾರೆ. ಆದರೆ ಕಲಬುರಗಿಯ ಸ್ವಾಮಿಯೊಬ್ಬರಿಗೆ ಬಂದ ವೈರಾಗ್ಯ ಮಾಸಿಹೋಗಿದೆ ಎನ್ನಿಸುತ್ತದೆ. ಪೀಠಾಧಿಪತಿಯಾಗಿರುವ ಅವರು ಸಂಸಾರ ಜೀವನಕ್ಕೆ ಕಾಲಿಟ್ಟಿದ್ದಾರೆ.
ದೇವಸ್ಥಾನದ ದಾಸೋಹ ಚಾವಣಿಯ ಪ್ರತ್ಯೇಕ ಕೋಣೆಯಲ್ಲಿ ವೇದ ಮಂತ್ರಗಳ ಪಠಣದೊಂದಿಗೆ ಸ್ವಾಮಿ ಗೃಹಸ್ಥಾಶ್ರಮಕ್ಕೆ ಸೇರಿದ್ದಾರೆ.
 
ಹೌದು, ಕಲಬುರಗಿಯ ಶರಣಬಸವೇಶ್ವರ ಮಠದ ಪ್ರಣವಾನಂದ ಸ್ವಾಮೀಜಿ ಸೋಮವಾರ ಮುಂಜಾನೆ ವಿವಾಹ ಬಂಧನಕ್ಕೆ ಕಾಲಿಟ್ಟಿದ್ದಾರೆ. ಸ್ವಾಮೀಜಿ ಮೂಲತಃ ಕೇರಳದವರೆಂದು ಹೇಳಲಾಗುತ್ತಿದ್ದು ಅಲ್ಲಿಯದೇ ಯುವತಿ, ಸಿಎ ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿ ಮೀರಾಳನ್ನು ವಿವಾಹವಾಗಿದ್ದಾರೆ. ಈ ವಿವಾಹ ಸಮಾರಂಭಕ್ಕೆ ಭಕ್ತ ಸಮೂಹ, ಹಲವು ಮಠಾಧೀಶರು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾರ್ಯಕರ್ತರು ಭಾಗಿಯಾಗಿದ್ದಾರೆ.
 
ಈ ಮಠ ಸಂಸಾರಸ್ಥ ಸ್ವಾಮಿಗಳ ಮಠವಾಗಿದ್ದು, ಭಕ್ತರ ಕೋರಿಕೆ ಮೇರೆಗೆ ಪರಂಪರೆಯನ್ನು ಮುಂದುವರೆಸಲು ಸ್ವಾಮಿ ಮದುವೆಯಾಗಿದ್ದಾರೆ ಎಂದು ಮಠದ ಮೂಲಗಳು. ಆದರೆ ಇವರಿಬ್ಬರ ನಡುವೆ ಪ್ರೀತಿ-ಪ್ರೇಮವಿತ್ತು ಎಂಬ ಗುಸು ಗುಸು ಕೇಳಿ ಬರುತ್ತಿದೆ. 
 
ಎಲ್ಲ ಬಿಟ್ಟು ಕಾವಿ ತೊಟ್ಟವರು ಹಸೆಮಣೆ ಏರಿದ್ದು ಹೊಸ ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಮುಂದಿನ ಸುದ್ದಿ
Show comments