Webdunia - Bharat's app for daily news and videos

Install App

ಭೂಮಿಯೊಳಗೆ ಅನುಷ್ಠಾನ ಮಾಡಿದ ಸ್ವಾಮೀಜಿ

Webdunia
ಭಾನುವಾರ, 27 ಜನವರಿ 2019 (16:07 IST)
ಭೂಮಿಯೊಳಗೆ ಮೂರು ದಿನಗಳ ಕಾಲ ಅನುಷ್ಠಾನವನ್ನು ಸ್ವಾಮೀಜಿ ಕೈಗೊಂಡಿದ್ದರು.

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಊಡಗಿ ರಸ್ತೆಯಲ್ಲಿರುವ ವಿಶ್ವಲಿಂಗ ವಿಷ್ಣು ಆಶ್ರಮದ ಸ್ವಾಮೀಜಿ ಶ್ರೀಮಂತ ತಾತನವರು ಭೂಮಿಯೊಳಗೆ ಮೂರು ದಿನಗಳ ಕಾಲ ಅನುಷ್ಠಾನ ಕೈಗೊಂಡಿದ್ದರು.

ಸೇಡಂ ತಾಲೂಕಿನ ಕಲಕಂಭ ಗ್ರಾಮದ ಗ್ರಾಮ ದೇವತೆ ದೇವಾಲಯದ ಬಳಿ ಭೂಮಿ ಒಳಗೆ .23 ರಿಂದ 26ರವರೆಗೆ ಅನುಷ್ಠಾನ ಕೈಗೊಂಡಿದ್ದರು.

26 ರಂದು ತಾತನವರ ಅನುಷ್ಠಾನ ಸಂಪನ್ನಗೊಂಡಿದ್ದು, ಅವರನ್ನು ಗ್ರಾಮಸ್ಥರು ಆನೆಯ ಮೇಲೆ ಮೆರವಣಿಗೆ ಮಾಡಿ ಸನ್ಮಾನಿಸಿದರು. ಲೋಕ ಕಲ್ಯಾಣಾರ್ಥವಾಗಿ ಶ್ರೀಮಂತ ತಾತನವರು ಭೂಮಿಯಲ್ಲಿ ಅನುಷ್ಠಾನ ಕೈಗೊಂಡಿದ್ದರು ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments