Webdunia - Bharat's app for daily news and videos

Install App

ಭೂಮಿಯೊಳಗೆ ಅನುಷ್ಠಾನ ಮಾಡಿದ ಸ್ವಾಮೀಜಿ

Webdunia
ಭಾನುವಾರ, 27 ಜನವರಿ 2019 (16:07 IST)
ಭೂಮಿಯೊಳಗೆ ಮೂರು ದಿನಗಳ ಕಾಲ ಅನುಷ್ಠಾನವನ್ನು ಸ್ವಾಮೀಜಿ ಕೈಗೊಂಡಿದ್ದರು.

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಊಡಗಿ ರಸ್ತೆಯಲ್ಲಿರುವ ವಿಶ್ವಲಿಂಗ ವಿಷ್ಣು ಆಶ್ರಮದ ಸ್ವಾಮೀಜಿ ಶ್ರೀಮಂತ ತಾತನವರು ಭೂಮಿಯೊಳಗೆ ಮೂರು ದಿನಗಳ ಕಾಲ ಅನುಷ್ಠಾನ ಕೈಗೊಂಡಿದ್ದರು.

ಸೇಡಂ ತಾಲೂಕಿನ ಕಲಕಂಭ ಗ್ರಾಮದ ಗ್ರಾಮ ದೇವತೆ ದೇವಾಲಯದ ಬಳಿ ಭೂಮಿ ಒಳಗೆ .23 ರಿಂದ 26ರವರೆಗೆ ಅನುಷ್ಠಾನ ಕೈಗೊಂಡಿದ್ದರು.

26 ರಂದು ತಾತನವರ ಅನುಷ್ಠಾನ ಸಂಪನ್ನಗೊಂಡಿದ್ದು, ಅವರನ್ನು ಗ್ರಾಮಸ್ಥರು ಆನೆಯ ಮೇಲೆ ಮೆರವಣಿಗೆ ಮಾಡಿ ಸನ್ಮಾನಿಸಿದರು. ಲೋಕ ಕಲ್ಯಾಣಾರ್ಥವಾಗಿ ಶ್ರೀಮಂತ ತಾತನವರು ಭೂಮಿಯಲ್ಲಿ ಅನುಷ್ಠಾನ ಕೈಗೊಂಡಿದ್ದರು ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments