Webdunia - Bharat's app for daily news and videos

Install App

ಈಶ್ವರಪ್ಪ- ಯಡಿಯೂರಪ್ಪ ಭಿನ್ನಮತ ಪರಿಹಾರಕ್ಕೆ ಮಠಾಧೀಶರ ಮೊರೆ

Webdunia
ಸೋಮವಾರ, 22 ಮೇ 2017 (16:24 IST)
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಿನ್ನಮತ ಶಮನಕ್ಕೆ ರಾಜ್ಯ ಬಿಜೆಪಿ ನಾಯಕರು ಮಠಾಧೀಶರ ಮೊರೆ ಹೋಗಿದ್ದಾರೆ.
 
ಮಾದಾರ ಚೆನ್ನಯ ಸ್ವಾಮಿಜಿ ಬಿಜೆಪಿ ಮುಖಂಡ ಆರ್.ಅಶೋಕ್ ನಿವಾಸಕ್ಕೆ ಭೇಟಿ ನೀಡಿದಾಗ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಮತ ಶಮನಗೊಳಿಸಲು ಪ್ರಯತ್ನಿಸುವಂತೆ ಕೋರಿದ್ದಾರೆ ಎನ್ನಲಾಗುತ್ತಿದೆ.
 
ಉಭಯ ನಾಯಕರ ಭಿನ್ನಮತ ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವುದರಿಂದ ಮುಂಬರುವ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕರು ಸ್ವಾಮಿಜಿಯವರಿಗೆ ತಿಳಿಸಿದ್ದಾರೆ.
 
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮನವೊಲಿಸಲು ಪ್ರಯತ್ನಿಸುವುದಾಗಿ ಮಾದಾರ ಚೆನ್ನಯ್ಯ ಸ್ವಾಮಿಜಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments