Webdunia - Bharat's app for daily news and videos

Install App

ಈಶ್ವರಪ್ಪ- ಯಡಿಯೂರಪ್ಪ ಭಿನ್ನಮತ ಪರಿಹಾರಕ್ಕೆ ಮಠಾಧೀಶರ ಮೊರೆ

Webdunia
ಸೋಮವಾರ, 22 ಮೇ 2017 (16:24 IST)
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಿನ್ನಮತ ಶಮನಕ್ಕೆ ರಾಜ್ಯ ಬಿಜೆಪಿ ನಾಯಕರು ಮಠಾಧೀಶರ ಮೊರೆ ಹೋಗಿದ್ದಾರೆ.
 
ಮಾದಾರ ಚೆನ್ನಯ ಸ್ವಾಮಿಜಿ ಬಿಜೆಪಿ ಮುಖಂಡ ಆರ್.ಅಶೋಕ್ ನಿವಾಸಕ್ಕೆ ಭೇಟಿ ನೀಡಿದಾಗ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಮತ ಶಮನಗೊಳಿಸಲು ಪ್ರಯತ್ನಿಸುವಂತೆ ಕೋರಿದ್ದಾರೆ ಎನ್ನಲಾಗುತ್ತಿದೆ.
 
ಉಭಯ ನಾಯಕರ ಭಿನ್ನಮತ ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವುದರಿಂದ ಮುಂಬರುವ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕರು ಸ್ವಾಮಿಜಿಯವರಿಗೆ ತಿಳಿಸಿದ್ದಾರೆ.
 
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮನವೊಲಿಸಲು ಪ್ರಯತ್ನಿಸುವುದಾಗಿ ಮಾದಾರ ಚೆನ್ನಯ್ಯ ಸ್ವಾಮಿಜಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments