Select Your Language

Notifications

webdunia
webdunia
webdunia
webdunia

ಲಕ್ಷ್ಮಣ ಸವದಿ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸ್ವಾಮೀಜಿ ಸ್ಪರ್ಧೆ?

ಲಕ್ಷ್ಮಣ ಸವದಿ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸ್ವಾಮೀಜಿ ಸ್ಪರ್ಧೆ?
ಬೆಳಗಾವಿ , ಮಂಗಳವಾರ, 16 ಜನವರಿ 2018 (11:05 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಲಿಂಗಾಯತ ಸ್ವಾಮೀಜಿಯನ್ನು ಕಣಕ್ಕಿಳಸಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ.

ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಪ್ರಾಬಲ್ಯ ಹೊಂದಿದ್ದಾರೆ.

ಲಿಂಗಾಯತ ಮತಗಳು ಈ ಕ್ಷೇತ್ರದಲ್ಲಿ ನಿರ್ಣಾಯಕವಾಗಿರುವುದರಿಂದ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರನ್ನು ಚುನಾವಣೆಗೆ ಅಭ್ಯರ್ಥಿಯನ್ನಾಗಿಸಲು ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ.

ಈಗಾಗಲೇ ಸಚಿವ ರಮೇಶ ಜಾರಕಿಹೊಳಿ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿದ್ದು, ಟಿಕೆಟ್ ಭರವಸೆಯನ್ನೂ ನೀಡಿದ್ದಾರೆ. ಇದಕ್ಕೆ ಸ್ವಾಮೀಜಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಗೋವಾ ಸಚಿವ ವಿನೋದ್ ಪಾಲೇಕರ್ ಹೇಳಿಕೆಗೆ ಎಂಬಿ ಪಾಟೀಲ್ ಕೊಟ್ಟ ತಿರುಗೇಟು ಏನು?