Webdunia - Bharat's app for daily news and videos

Install App

ಧರ್ಮ ಒಡೆಯುವ ಕೆಲಸವನ್ನು ಜನರು ಒಪ್ಪುವುದಿಲ್ಲ ಎಂದ ಸ್ವಾಮೀಜಿ

Webdunia
ಮಂಗಳವಾರ, 30 ಅಕ್ಟೋಬರ್ 2018 (19:13 IST)
ಧರ್ಮದಲ್ಲಿ ಮೂರನೇ ವ್ಯಕ್ತಿ  ಬಂದು ಧರ್ಮ ಒಡೆಯುವ ಕೆಲಸ ಮಾಡಿದರೆ, ಅದನ್ನು ಜನರು ಒಪ್ಪುವದಿಲ್ಲ ಎಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗರಾಜ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಈಗಾಗಲೇ ಧರ್ಮ ಒಡೆಯುವ ಕೆಲಸ  ಮಾಡಿದವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಕ್ಷೇತ್ರದಲ್ಲಿ ಧರ್ಮ ಒಡೆಯುವ ಕಾರ್ಯ ಮಾಡಿದರೆ ಸರಿಯಲ್ಲವೆಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗರಾಜ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿಂತನಹಳ್ಳಿ ಗ್ರಾಮದ ಗವಿಸಿದ್ದೇಶ್ವರ ಧಾರ್ಮಿಕ ಕೇಂದ್ರದಲ್ಲಿ  ಹಮ್ಮಿಕೊಂಡ ಧರ್ಮ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರರೊಂದಿಗೆ ಮಾತನಾಡಿದರು.  ವೀರಶೈವ ಲಿಂಗಾಯತ ಒಂದೇ. ಒಗ್ಗಾಟ್ಟಿಗಿರುತ್ತದೆ. ಉಪಚುನಾವಣೆಯಲ್ಲಿ ಒಂದೇ ಜಾತಿ ಆಧಾರವಾಗಿಟ್ಟುಕೊಂಡು  ಮತದಾರರ  ಸೆಳೆಯುವ ರಾಜಕೀಯ ನಾಯಕರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಮತ ಮುಂದಿಟ್ಟುಕೊಂಡು ಮತ ಕೇಳಬಾರದು ಎಂದು ಕಿವಿ ಮಾತು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments