Webdunia - Bharat's app for daily news and videos

Install App

ರಾಸಲೀಲೆ ನಡೆಸಿ ಸಿಕ್ಕಿಬಿದ್ದ ಹುಣಸಮಾರನಹಳ್ಳಿ ಮಠದ ಉತ್ತರಾಧಿಕಾರಿ?

Webdunia
ಗುರುವಾರ, 26 ಅಕ್ಟೋಬರ್ 2017 (12:45 IST)
ಬೆಂಗಳೂರು: ಯಲಹಂಕದಲ್ಲಿರುವ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ನಟಿ ಜತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿದೆ.

ಮಠದ ಹಾಲಿ ಪೀಠಾಧಿಪತಿಯಾಗಿರುವ ಶಿವಾಚಾರ್ಯ ಸ್ವಾಮೀಜಿ ಪುತ್ರ ದಯಾನಂದ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋಗಳು ಇಂದು ಮಾಧ್ಯಮಗಳಲ್ಲಿ ಬಿತ್ತರವಾಗಿವೆ. ಮಠದ ಕೋಣೆಯಲ್ಲೇ ರಾಸಲೀಲೆ ನಡೆಸಿದ್ದಾನೆ ಎಂದು ಹೇಳಲಾಗ್ತಿದೆ.

ವೀರಶೈವ ಪರಂಪರೆಯ ಮಠಕ್ಕೆ  ಶಿವಾಚಾರ್ಯ ಸ್ವಾಮೀಜಿ 2011ರಲ್ಲಿ ಉತ್ತರಾಧಿಕಾರಿಯನ್ನಾಗಿ ತನ್ನ ಪುತ್ರ ದಯಾನಂದನ್ನೇ ನೇಮಕಮಾಡಿಕೊಂಡಿದ್ದರು. ಕೋಟ್ಯಂತರ ರೂಪಾಯಿ ಆಸ್ತಿಯ ಮೇಲೆ ಕಣ್ಣಿಟ್ಟು ಮಗನಿಗೆ ಪಟ್ಟ ಕಟ್ಟಿದ್ದರು ಎಂದು ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

ಇದೀಗ ದಯಾನಂದನ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕ್ಕಿಳಿದಿದ್ದು, ಕೂಡಲೇ ಮಠ ಬಿಟ್ಟು ತೆರಳಿ ಬೇರೆ ಸಭ್ಯ ಉತ್ತರಾಧಿಕಾರಿಯನ್ನು ನೇಮಿಸಬೇಕು. ಶ್ರೀಶೈಲ ಶಾಖಾ ಪೀಠದ ಶ್ರೀಗಳು ಮಠಕ್ಕೆ ಆಗಮಿಸಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ