Webdunia - Bharat's app for daily news and videos

Install App

ಬೆಳಗ್ಗೆ ಪೂಜೆ ಮಾಡುತ್ತಿದ್ದ ಸ್ವಾಮೀಜಿ ರಾತ್ರಿ ನಿಧಿಗೆ ಹಾಕುತ್ತಿದ್ದ ಕನ್ನ

Webdunia
ಶುಕ್ರವಾರ, 28 ಫೆಬ್ರವರಿ 2020 (10:59 IST)
ವೀರಭದ್ರೇಶ್ವರ ದೇವಾಲಯದ ಸ್ವಾಮೀಜಿಯೊಬ್ಬರು ಇದೀಗ ಮಾಡಬಾರದ ಕೆಲಸ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ಶಿವಮೊಗ್ಗದ ಸಾಗರ ತಾಲೂಕಿನ ಆವಿನಹಳ್ಳಿಯ ಬಡಗೋಡಿನ ವೀರಭದ್ರೇಶ್ವರ ದೇವಾಲಯದ ಸ್ವಾಮೀಜಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಐವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ದೇವಾಲಯದಲ್ಲಿ ಬೆಳಗ್ಗೆ ದೇವರಿಗೆ ಪೂಜೆ ಮಾಡುತ್ತಿದ್ದ ಸ್ವಾಮೀಜಿ ರಾತ್ರಿ ಮಾತ್ರ ತನ್ನ ಸಹಚರರೊಂದಿಗೆ ಸೇರಿ ದೇವಾಲಯದ ಹಿಂಭಾಗದಲ್ಲಿ ನಿಧಿ ಹುಡುಕೋದಕ್ಕೆ ಅಂತ ಹೋಗಿದ್ದಾರೆ.

ವಿಷಯ ತಿಳಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಅರ್ಚಕ ಮಲ್ಲಿಕಾರ್ಜುನಯ್ಯ, ಶಿರಸಿಯ ಸೂರಜ್,  ಬರದವಳ್ಳಿಯ ಹಾಲಸ್ವಾಮಿ, ರಘುನಾಥ್, ಸಾಗರದ ಭಾಸ್ಕರ್ ರನ್ನು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments