Webdunia - Bharat's app for daily news and videos

Install App

ಬೆಳಗ್ಗೆ ಪೂಜೆ ಮಾಡುತ್ತಿದ್ದ ಸ್ವಾಮೀಜಿ ರಾತ್ರಿ ನಿಧಿಗೆ ಹಾಕುತ್ತಿದ್ದ ಕನ್ನ

Webdunia
ಶುಕ್ರವಾರ, 28 ಫೆಬ್ರವರಿ 2020 (10:59 IST)
ವೀರಭದ್ರೇಶ್ವರ ದೇವಾಲಯದ ಸ್ವಾಮೀಜಿಯೊಬ್ಬರು ಇದೀಗ ಮಾಡಬಾರದ ಕೆಲಸ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ಶಿವಮೊಗ್ಗದ ಸಾಗರ ತಾಲೂಕಿನ ಆವಿನಹಳ್ಳಿಯ ಬಡಗೋಡಿನ ವೀರಭದ್ರೇಶ್ವರ ದೇವಾಲಯದ ಸ್ವಾಮೀಜಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಐವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ದೇವಾಲಯದಲ್ಲಿ ಬೆಳಗ್ಗೆ ದೇವರಿಗೆ ಪೂಜೆ ಮಾಡುತ್ತಿದ್ದ ಸ್ವಾಮೀಜಿ ರಾತ್ರಿ ಮಾತ್ರ ತನ್ನ ಸಹಚರರೊಂದಿಗೆ ಸೇರಿ ದೇವಾಲಯದ ಹಿಂಭಾಗದಲ್ಲಿ ನಿಧಿ ಹುಡುಕೋದಕ್ಕೆ ಅಂತ ಹೋಗಿದ್ದಾರೆ.

ವಿಷಯ ತಿಳಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಅರ್ಚಕ ಮಲ್ಲಿಕಾರ್ಜುನಯ್ಯ, ಶಿರಸಿಯ ಸೂರಜ್,  ಬರದವಳ್ಳಿಯ ಹಾಲಸ್ವಾಮಿ, ರಘುನಾಥ್, ಸಾಗರದ ಭಾಸ್ಕರ್ ರನ್ನು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments