Webdunia - Bharat's app for daily news and videos

Install App

ಸ್ವಾಮೀಜಿಗಳು ಜಾತಿವಾದಿಗಳು ಎಂಬ ಭಾವನೆ ಸರಿಯಲ್ಲ: ಮುರುಘಾ ಶ್ರೀ

Webdunia
ಭಾನುವಾರ, 25 ಜುಲೈ 2021 (13:50 IST)
ಬೆಂಗಳೂರಿನಲ್ಲಿ ಸ್ವಾಮೀಜಿಗಳ ಮಠಾಧೀಶರ ಸಮಾವೇಶದಲ್ಲಿ ಭಾನುವಾರ ಮಾತನಾಡಿದ ಅವರು, 7 ವರ್ಷಗಳ ಹಿಂದೆ ಅಹಿಂದಾ ಎಂಬ ಚಳವಳಿ ನಡೆಯಿತು. ಜಾತಿ ಬೇಧವನ್ನು ಮರೆತು ನಾನು ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದೆ. ಮಠಾಧೀಶರಿಗೆ ಅಭಿಮಾನಕ್ಕಿಂತ ಜಾತ್ಯಾತೀತ ಅನ್ನೋದ ಮುಖ್ಯ. ನಮಗೆ ಆ ರೀತಿ ಮಾತನಾಡಲು ಹಕ್ಕುಗಳಿವೆ ಎಂದರು.
ಇದು ಒಂದು ದಿನದ ಸಮಾವೇಶಕ್ಕೆ ಅಲ್ಲ. ಮುಂಬರುವ ದಿನಗಳಲ್ಲಿ ಅತ್ಯಂತ ಬಲಿಷ್ಠ ಸಂಘಟನೆ ಮಾಡಬೇಕು. ಇದು ತುಂಬಾ ಅನಿವಾರ್ಯವಾಗಿದೆ. ಸಾಮಾಜಿಕವಾಗಿರುವ ಸಮಸ್ಯೆ ಇರಬಹುದು, ಧಾರ್ಮಿಕ ಸಮಸ್ಯೆ ಇರಬಹುದು, ರಾಜಕೀಯ ಸಮಸ್ಯೆ ಇರಬಹುದು ಎಲ್ಲದಕ್ಕೂ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments