ಸ್ವಾಮೀಜಿಗಳು ಜಾತಿವಾದಿಗಳು ಎಂಬ ಭಾವನೆ ಸರಿಯಲ್ಲ: ಮುರುಘಾ ಶ್ರೀ

Webdunia
ಭಾನುವಾರ, 25 ಜುಲೈ 2021 (13:50 IST)
ಬೆಂಗಳೂರಿನಲ್ಲಿ ಸ್ವಾಮೀಜಿಗಳ ಮಠಾಧೀಶರ ಸಮಾವೇಶದಲ್ಲಿ ಭಾನುವಾರ ಮಾತನಾಡಿದ ಅವರು, 7 ವರ್ಷಗಳ ಹಿಂದೆ ಅಹಿಂದಾ ಎಂಬ ಚಳವಳಿ ನಡೆಯಿತು. ಜಾತಿ ಬೇಧವನ್ನು ಮರೆತು ನಾನು ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದೆ. ಮಠಾಧೀಶರಿಗೆ ಅಭಿಮಾನಕ್ಕಿಂತ ಜಾತ್ಯಾತೀತ ಅನ್ನೋದ ಮುಖ್ಯ. ನಮಗೆ ಆ ರೀತಿ ಮಾತನಾಡಲು ಹಕ್ಕುಗಳಿವೆ ಎಂದರು.
ಇದು ಒಂದು ದಿನದ ಸಮಾವೇಶಕ್ಕೆ ಅಲ್ಲ. ಮುಂಬರುವ ದಿನಗಳಲ್ಲಿ ಅತ್ಯಂತ ಬಲಿಷ್ಠ ಸಂಘಟನೆ ಮಾಡಬೇಕು. ಇದು ತುಂಬಾ ಅನಿವಾರ್ಯವಾಗಿದೆ. ಸಾಮಾಜಿಕವಾಗಿರುವ ಸಮಸ್ಯೆ ಇರಬಹುದು, ಧಾರ್ಮಿಕ ಸಮಸ್ಯೆ ಇರಬಹುದು, ರಾಜಕೀಯ ಸಮಸ್ಯೆ ಇರಬಹುದು ಎಲ್ಲದಕ್ಕೂ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments