Select Your Language

Notifications

webdunia
webdunia
webdunia
Saturday, 12 April 2025
webdunia

ಉತ್ತರ ಕರ್ನಾಟಕಕ್ಕಾಗಿ ಬೆಳಗಾವಿ ಸುವರ್ಣಸೌಧದ ಎದುರು ಸ್ವಾಮೀಜಿಗಳ ಪ್ರತಿಭಟನೆ

ಉತ್ತರ ಕರ್ನಾಟಕ
ಬೆಳಗಾವಿ , ಮಂಗಳವಾರ, 31 ಜುಲೈ 2018 (11:12 IST)
ಬೆಳಗಾವಿ: ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ಖಂಡಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಎದುರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.
 

ಉತ್ತರ ಕರ್ನಾಟಕದ ಬಗ್ಗೆ ಸಿಎಂ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತ್ಯೇಕ ರಾಜ್ಯ ರಚನೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.

ಈ ನಡುವೆ ಪ್ರತಿಭಟನಾ ನಿರತ ಸ್ವಾಮೀಜಿಗಳನ್ನು ಭೇಟಿಯಾಗಿರುವ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ, ಪ್ರತ್ಯೇಕ ರಾಜ್ಯ ಬೇಡ, ಅಖಂಡತೆಗೆ ಒತ್ತು ನೀಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಮೊದಲು ಯಡಿಯೂರಪ್ಪ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿರುವ ಹಾಲಿ ಮತ್ತು ಹಿಂದಿನ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ಸಿಎಂ ಕೂಡಾ ಕುಮಾರಸ್ವಾಮಿ ರೀತಿ ಹೇಳಿಕೆ ನೀಡಿರಲಿಲ್ಲ: ಬಿಎಸ್ ವೈ ಟೀಕೆ