Select Your Language

Notifications

webdunia
webdunia
webdunia
webdunia

ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು: ಬಸವರಾಜ ಹೊರಟ್ಟಿ

ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು: ಬಸವರಾಜ ಹೊರಟ್ಟಿ
ಧಾರವಾಡ , ಮಂಗಳವಾರ, 28 ಫೆಬ್ರವರಿ 2023 (12:35 IST)
ಧಾರವಾಡ : ಒಂದು ಮಠದ ಸ್ವಾಮೀಜಿ ಎಂದರೆ ಅವರು ನಮ್ಮೆಲ್ಲರಿಗೂ ಮಾರ್ಗದರ್ಶಕರು. ಮೊನ್ನೆ 8 ಸ್ವಾಮೀಜಿಗಳು ವಿಧಾನಸೌಧಕ್ಕೆ ಬಂದಿದ್ದರು.
 
ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವಾಮೀಜಿಗಳನ್ನು ರಾಜಕಾರಣಕ್ಕೆ ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು. ಮಠ ಬಿಟ್ಟು ಹೊರಬರುವುದರಿಂದ ಏನಾಗುತ್ತದೆ ಎಂಬ ಅರ್ಥದಲ್ಲಿ ನಡ್ಡಾ ಅವರು ಹೇಳಿರಬಹುದು ಎಂದರು.

ಮಠದಲ್ಲಿ ರಾಜಕಾರಣ ಸೇರಬಾರದು ಎಂದು ನಾನು ಹೇಳಿದ್ದೇನೆ. ಆದರೆ, ಅದನ್ನು ಎಲ್ಲರೂ ಕೇಳಬೇಕಲ್ಲ. ಎಲ್ಲ ವಿಷಯಗಳು ಕೆಲ ಮಠಗಳಲ್ಲೇ ಹುಟ್ಟಿಕೊಳ್ಳುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಚ್ 3ರಂದು ಅಮಿತ್ ಶಾ ಬಸವಕಲ್ಯಾಣ ಪ್ರವಾಸ