ಲೋನ್ ಆ್ಯಪ್ ಕಿರುಕುಳಕ್ಕೆ ಸ್ವರಾಜ್ ಆತ್ಮಹತ್ಯೆ

Webdunia
ಶನಿವಾರ, 2 ಸೆಪ್ಟಂಬರ್ 2023 (19:30 IST)
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್​ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ. ಈ ಫೋಟೋವನ್ನು ಲೋನ್ ಆ್ಯಪ್​ನವರು ‘Baby for sale’ ಎಂದು ಎಡಿಟ್ ಮಾಡಿ ಸ್ವರಾಜ್​ ಸ್ನೇಹಿತರು, ಕಾಂಟ್ಯಾಕ್ಟ್ ಲಿಸ್ಟ್​ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ರು. ಈ ರೀತಿಯ ಬ್ಲ್ಯಾಕ್​​​​ಮೇಲ್ ತಡೆಯಲಾಗದೇ ಆಗಸ್ಟ್ 30ರಂದು 30 ಸಾವಿರ ರೂಪಾಯಿ ಕಟ್ಟಿದ್ದ. ಆದರೂ ಇನ್ನಷ್ಟು ಹಣ ಕೊಡಬೇಕೆಂದು ಆಗಸ್ಟ್ 31ರಂದು ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿಲಾಗಿತ್ತು. ಇದರಿಂದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments