Webdunia - Bharat's app for daily news and videos

Install App

ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಪ್ರಮಾಣ ಮಾಡಲಿ : ರೇವಣ್ಣ

Webdunia
ಸೋಮವಾರ, 20 ಮಾರ್ಚ್ 2023 (11:38 IST)
ಹಾಸನ : ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸತ್ಯ ಅಲ್ಲ ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದು ಮಾಜಿಸಚಿವ ಎಚ್.ಡಿ.ರೇವಣ್ಣ ಶಾಸಕ ಶಿವಲಿಂಗೇಗೌಡರಿಗೆ ಸವಾಲೆಸದರು.
 
ಇತ್ತೀಚೆಗೆ ವೈರಲ್ ಆಗಿದ್ದ ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ಕುರಿತು ಅರಸೀಕೆರೆಯಲ್ಲಿ ಮಾತನಾಡಿದ ಅವರು, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. ರಾಗಿ ಕಳ್ಳ ಅಂದ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ಸತ್ಯ ಮಾಡಲಿಲ್ವಾ? ಕಳೆದ ಒಂದು ವರ್ಷದಿಂದ ಇದು ನಡೆಯುತ್ತಿದೆ.

ಕುರುಬರು, ಲಿಂಗಾಯತರು, ಒಕ್ಕಲಿಗರು ನನಗೆ ಓಟು ಹಾಕುವುದಿಲ್ಲ ಎಂದು ಆ ಆಡಿಯೋದಲ್ಲೇ ಹೇಳಿದ್ದಾರೆ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ. ಇಲ್ಲವಾದರೆ ಆ ದೇವರು ಅವರನ್ನು ನೋಡಿಕೊಳ್ಳಲಿ. ಧರ್ಮಸ್ಥಳಕ್ಕೆ ಬಂದು ದೇವರ ಮೇಲೆ ಪ್ರಮಾಣ ಮಾಡಲಿ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments