Webdunia - Bharat's app for daily news and videos

Install App

ಕೇಂದ್ರ ಅಧ್ಯಯನ ತಂಡದ ಬೆವರಿಳಿಸಿದ ಯೋಧ

Webdunia
ಭಾನುವಾರ, 25 ಆಗಸ್ಟ್ 2019 (17:53 IST)
ಕೇಂದ್ರ ಪ್ರವಾಹ ಅಧ್ಯಯನ ತಂಡದ ಬೆವರನ್ನು ಬಿ ಎಸ್ ಎಫ್  ಯೋಧರೊಬ್ಬರು ಇಳಿಸಿರೋ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ, ಕಲ್ಲೋಳ, ಮಾಂಜರಿ ಸೇರಿದಂತೆ ಹಲವೆಡೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿತ್ತು.

ಈ ವೇಳೆ ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಳ್ಳಿ ಪೊಲೀಸರನ್ನು ಒಂದು ಕಡೆ ತರಾಟೆಗೆ ತೆಗೆದುಕೊಳ್ತಾರೆ. ಏನು ದನಾ ಕಾಯ್ತೀರಾ ಜನರನ್ನು ಸರೀಸೋಕೆ ಬರಲ್ವಾ ಅಂದ ಕೆಲ ಹೊತ್ತಿನಲ್ಲೆ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಯೋಧ ಕುಂಬಾರ ಎನ್ನುವವರು ದಿಢೀರ್ ರಸ್ತೆ ತಡೆ ಮಾಡಿ ಕೇಂದ್ರ ತಂಡದವರು ಸರಿಯಾಗಿ ಪರಿಶೀಲನೆ ಮಾಡದೇ ಅನ್ಯಾಯ ಮಾಡ್ತಾ ಇದ್ದಾರೆ.

ಇಲ್ಲಿನ ಶಾಸಕರು ರಾಜೀನಾಮೆ ಕೊಟ್ಟ ಕಾರಣಕ್ಕೆ ನಮ್ಮ ಗೊಳು ಕೇಳುವವರಿಲ್ಲ ಅನ್ನುವ ಮೂಲಕ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮತ್ತು ಯೋಧನ ನಡುವೆ ತಳ್ಳಾಟ, ಎಳೆದಾಟ ನಡೆಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments