Webdunia - Bharat's app for daily news and videos

Install App

ಕೇಂದ್ರ ಅಧ್ಯಯನ ತಂಡದ ಬೆವರಿಳಿಸಿದ ಯೋಧ

Webdunia
ಭಾನುವಾರ, 25 ಆಗಸ್ಟ್ 2019 (17:53 IST)
ಕೇಂದ್ರ ಪ್ರವಾಹ ಅಧ್ಯಯನ ತಂಡದ ಬೆವರನ್ನು ಬಿ ಎಸ್ ಎಫ್  ಯೋಧರೊಬ್ಬರು ಇಳಿಸಿರೋ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ, ಕಲ್ಲೋಳ, ಮಾಂಜರಿ ಸೇರಿದಂತೆ ಹಲವೆಡೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿತ್ತು.

ಈ ವೇಳೆ ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಳ್ಳಿ ಪೊಲೀಸರನ್ನು ಒಂದು ಕಡೆ ತರಾಟೆಗೆ ತೆಗೆದುಕೊಳ್ತಾರೆ. ಏನು ದನಾ ಕಾಯ್ತೀರಾ ಜನರನ್ನು ಸರೀಸೋಕೆ ಬರಲ್ವಾ ಅಂದ ಕೆಲ ಹೊತ್ತಿನಲ್ಲೆ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಯೋಧ ಕುಂಬಾರ ಎನ್ನುವವರು ದಿಢೀರ್ ರಸ್ತೆ ತಡೆ ಮಾಡಿ ಕೇಂದ್ರ ತಂಡದವರು ಸರಿಯಾಗಿ ಪರಿಶೀಲನೆ ಮಾಡದೇ ಅನ್ಯಾಯ ಮಾಡ್ತಾ ಇದ್ದಾರೆ.

ಇಲ್ಲಿನ ಶಾಸಕರು ರಾಜೀನಾಮೆ ಕೊಟ್ಟ ಕಾರಣಕ್ಕೆ ನಮ್ಮ ಗೊಳು ಕೇಳುವವರಿಲ್ಲ ಅನ್ನುವ ಮೂಲಕ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮತ್ತು ಯೋಧನ ನಡುವೆ ತಳ್ಳಾಟ, ಎಳೆದಾಟ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments