Webdunia - Bharat's app for daily news and videos

Install App

ಕೇಂದ್ರ ನೌಕರರಿಗೆ ಸಿಹಿ ಸುದ್ದಿ

Webdunia
ಗುರುವಾರ, 30 ಆಗಸ್ಟ್ 2018 (17:24 IST)
ಕೇಂದ್ರ ಸರಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ಮತ್ತೊಂದು ಸಿಹಿ ಸುದ್ದಿ ನೀಡಲಿದ್ದಾರೆ.
ಕೇಂದ್ರ ಸರಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಗಲಿದೆ. ಮುಂಬರುವ ಗೌರಿ ಗಣೇಶ ಹಬ್ಬದ ಅಂಗವಾಗಿ ಕೇಂದ್ರ ಸರಕಾರಿ ನೌಕರರಿಗೆ ಹೆಚ್ಚುವರಿ ಡಿಎ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಗೌರಿ ಗಣೇಶ ಹಬ್ಬದ ಉಡುಗೊರೆಯಾಗಿ ನೌಕರರ ಸಂಬಳದ ಶೇ. 2 ರಷ್ಟು ಹೆಚ್ಚುವರಿಯಾಗಿ ಡಿ.ಎ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದ 48 ಲಕ್ಷ ನೌಕರರು ಮತ್ತು 60 ಲಕ್ಷ ನಿವೃತ್ತ ನೌಕರರಿಗೆ ಲಾಭ ಆಗಲಿದೆ.

ಹಬ್ಬದ ಮೊದಲೇ ಡಿಎ ಹೆಚ್ಚುವರಿ ಆಗಿರುವುದು ನೌಕರರಲ್ಲಿ ಸಹಜವಾಗಿ ಸಂತಸಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments