Webdunia - Bharat's app for daily news and videos

Install App

ರಾಜ್ಯದ ಜನರಿಗೆ ಸಿಹಿ ಸುದ್ದಿ : ಮನೆ ಬಾಗಿಲಿಗೇ ಬರಲಿದೆ ಮದ್ಯ

Webdunia
ಬುಧವಾರ, 4 ಸೆಪ್ಟಂಬರ್ 2019 (17:53 IST)
ರಾಜ್ಯದ ಕುಡುಕರು ಇನ್ಮುಂದೆ ಬಾರ್ ಗಳನ್ನು, ವೈನ್ ಸ್ಟೋರ್ ಗಳನ್ನು ಹುಡುಕಿಕೊಂಡು ಅಲೆದಾಡಬೇಕಿಲ್ಲ. ಏಕೆಂದರೆ ಅಬಕಾರಿ ಸಚಿವ ನಾಗೇಶ್ ಹೇಳಿಕೆ ನೀಡಿದ್ದು, ಇನ್ಮುಂದೆ ಮನೆ ಬಾಗಿಲಿಗೇ ಮದ್ಯ ಪೂರೈಕೆ ಮಾಡ್ತೇವೆ ಎಂದಿದ್ದಾರೆ.

ಅಬಕಾರಿ ಇಲಾಖೆಯ ಮುಂದೆ ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡೋ ಚಿಂತನೆ ಇದೆ. ಹೀಗಂತ ಅಬಕಾರಿ ಸಚಿವ ನಾಗೇಶ್ ಹೇಳಿಕೆ ನೀಡಿದ್ದು, ಇದೀಗ ಚರ್ಚೆಗೆ ಗ್ರಾಸವಾಗುತ್ತಿದೆ.

ಸಂಚಾರಿ ವೈನ್ ಶಾಪ್ ಗಳ ಮದ್ಯ ಮನೆ ಬಾಗಿಲಿಗೆ ಬರಲಿದೆ. ಇಂತಹ ಒಂದು ಚಿಂತನೆ ಸರಕಾರದ ಮಟ್ಟದಲ್ಲಿ ನಡೆಯುತ್ತಿದೆ ಅಂತ ತಿಳಿಸಿದ್ರು.

ಪ್ರಸಕ್ತ ವರ್ಷ ಇಲಾಖೆಯಿಂದ 21 ಸಾವಿರ ಕೋಟಿ ಗುರಿ ನಿಗದಿ ಪಡಿಸಲಾಗಿದ್ದು, ಗುರಿ ಸಾಧಿಸುತ್ತೇವೆ ಅಂತ ಸಚಿವರು ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments