Webdunia - Bharat's app for daily news and videos

Install App

ರಾಜ್ಯದ ಜನರಿಗೆ ಸಿಹಿ ಸುದ್ದಿ : ಮನೆ ಬಾಗಿಲಿಗೇ ಬರಲಿದೆ ಮದ್ಯ

Webdunia
ಬುಧವಾರ, 4 ಸೆಪ್ಟಂಬರ್ 2019 (17:53 IST)
ರಾಜ್ಯದ ಕುಡುಕರು ಇನ್ಮುಂದೆ ಬಾರ್ ಗಳನ್ನು, ವೈನ್ ಸ್ಟೋರ್ ಗಳನ್ನು ಹುಡುಕಿಕೊಂಡು ಅಲೆದಾಡಬೇಕಿಲ್ಲ. ಏಕೆಂದರೆ ಅಬಕಾರಿ ಸಚಿವ ನಾಗೇಶ್ ಹೇಳಿಕೆ ನೀಡಿದ್ದು, ಇನ್ಮುಂದೆ ಮನೆ ಬಾಗಿಲಿಗೇ ಮದ್ಯ ಪೂರೈಕೆ ಮಾಡ್ತೇವೆ ಎಂದಿದ್ದಾರೆ.

ಅಬಕಾರಿ ಇಲಾಖೆಯ ಮುಂದೆ ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡೋ ಚಿಂತನೆ ಇದೆ. ಹೀಗಂತ ಅಬಕಾರಿ ಸಚಿವ ನಾಗೇಶ್ ಹೇಳಿಕೆ ನೀಡಿದ್ದು, ಇದೀಗ ಚರ್ಚೆಗೆ ಗ್ರಾಸವಾಗುತ್ತಿದೆ.

ಸಂಚಾರಿ ವೈನ್ ಶಾಪ್ ಗಳ ಮದ್ಯ ಮನೆ ಬಾಗಿಲಿಗೆ ಬರಲಿದೆ. ಇಂತಹ ಒಂದು ಚಿಂತನೆ ಸರಕಾರದ ಮಟ್ಟದಲ್ಲಿ ನಡೆಯುತ್ತಿದೆ ಅಂತ ತಿಳಿಸಿದ್ರು.

ಪ್ರಸಕ್ತ ವರ್ಷ ಇಲಾಖೆಯಿಂದ 21 ಸಾವಿರ ಕೋಟಿ ಗುರಿ ನಿಗದಿ ಪಡಿಸಲಾಗಿದ್ದು, ಗುರಿ ಸಾಧಿಸುತ್ತೇವೆ ಅಂತ ಸಚಿವರು ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments