Webdunia - Bharat's app for daily news and videos

Install App

ಅನರ್ಹ ಶಾಸಕರ ಮನೆಯ ಸ್ವೀಟಿ ಸಾವು

Webdunia
ಬುಧವಾರ, 6 ನವೆಂಬರ್ 2019 (16:50 IST)
ಅನರ್ಹ ಶಾಸಕರಿಗೆ ಆಘಾತವಾದ ಘಟನೆ ನಡೆದಿದೆ.

ಮಂಡ್ಯದ  ಅನರ್ಹ ಶಾಸಕ ಡಾ. ನಾರಾಯಣಗೌಡರ ಸಾಕು ನಾಯಿ ಸ್ವೀಟಿ ಅನಾರೋಗ್ಯದಿಂದ ಸಾವನ್ನಪ್ಪಿದೆ.
ಶಾಸ್ತ್ರೋಕ್ತವಾಗಿ ವಿಧಿ ಬದ್ಧವಾಗಿ ಅಂತ್ಯಕ್ರಿಯೆ ಹಾಗೂ ಉತ್ತರ ಕ್ರಿಯೆಯ ಕಾರ್ಯ ನೆರವೇರಿಸಲಾಯಿತು.

ನಾರಾಯಣಗೌಡರ ಸಾಧುಗೋನಹಳ್ಳಿ ಹೊರವಲಯದ ತೋಟದಲ್ಲಿ ಶ್ವಾನದ ಅಂತ್ಯ ಸಂಸ್ಕಾರ ನಡೆಯಿತು.
ನಾರಾಯಣಗೌಡರನ್ನು ಅತಿಯಾಗಿ ಹಚ್ಚಿಕೊಂಡಿದ್ದ ಪಗ್ ಜಾತಿಯ ನಾಯಿ ಸ್ವೀಟಿಯ ಸಾವು ಭಾರೀ ನೋವು ತಂದಿದೆ ಎಂದು ಶಾಸಕರ ಆಪ್ತಮಿತ್ರ ಕೊಮ್ಮೇನಹಳ್ಳಿ ಜಗದೀಶ್ ಹೇಳಿದ್ದಾರೆ.

ಅನರ್ಹ ಶಾಸಕ ಡಾ. ನಾರಾಯಣಗೌಡರ ಪತ್ನಿ ದೇವಕಿ ನಾರಾಯಣಗೌಡ, ಪುತ್ರಿ ಲೀನಾಕರಣ್, ಉತ್ತರಕ್ರಿಯಾದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಮನೆಯ ಸಾಕು ನಾಯಿ ಸ್ವೀಟಿಗೆ ಅಂತಿಮ‌ ನಮನ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments